Wednesday, 14th May 2025

ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ವದೆಹಲಿ: ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಗುರುವಾರ ವಿಸ್ತರಿಸಿದೆ.

ಅಬಕಾರಿ ನೀತಿಯಲ್ಲಿನ ಸಿಬಿಐ ಪ್ರಕರಣವನ್ನು ನವೆಂಬರ್ 22 ಕ್ಕೆ ಮುಂದೂಡಿದೆ. ನ್ಯಾಯಾಲಯವು ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮುಂದಿನ ವಿಚಾರಣೆಯ ದಿನಾಂಕದವರೆಗೆ ವಿಸ್ತರಿಸಿದೆ.

Leave a Reply

Your email address will not be published. Required fields are marked *