ವಿಜಯಪುರ: ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ಕುಟುಂಬ ಸಮೇತರಾಗಿ ದಾವಣಗೆರೆಯಿಂದ ತೆರಳುತ್ತಿದ್ದ ವೇಳೆಯಲ್ಲಿ, ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅವಘಾತದಲ್ಲಿ ಡಿಸಿ ಪತ್ನಿ, ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿರುವುದಾಗಿ ತಿಳಿದು ಬಂದಿದೆ.
ಜಿಲ್ಲಾಧಿಕಾರಿ ವಿಜಯಮಹಾಂತೇಶ ಕಾರು ಪಲ್ಟಿ: ಪತ್ನಿ, ಮಕ್ಕಳಿಗೆ ಗಾಯ
