ತೀವ್ರ ಬೆಲೆ ಏರಿಕೆಯಲ್ಲಿರುವ ಈರುಳ್ಳಿಯನ್ನು ದೇಶಾದ್ಯಂತ 35 ರೂ. ದರದಲ್ಲಿ ಚಿಲ್ಲರೆ ಮಾರಾಟಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದು, ಈರುಳ್ಳಿ ಮಾರಾಟದ ಸಂಚಾರಿ ವಾಹನಗಳಿಗೆ ಚಾಲನೆ ನೀಡಿದ್ದಾಗಿ ತಿಳಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ದೆಹಲಿಯ ಎನ್ಸಿಆರ್ ಮತ್ತು ಮುಂಬೈನಲ್ಲಿ ಇಂದಿನಿಂದ ಈರುಳ್ಳಿ ಚಿಲ್ಲರೆ ವಿತರಣೆ ಆರಂಭವಾಗಿದೆ. ಮುಂದಿನ ವಾರದಲ್ಲಿ ಬೆಂಗಳೂರು ಸೇರಿದಂತೆ ಕೋಲ್ಕತ್ತಾ, ಗುವಾಹಟಿ, ಹೈದರಾಬಾದ್, ಚೆನ್ನೈ, ಅಹಮದಾಬಾದ್, ರಾಯಪುರ ಮತ್ತು ಭುವನೇಶ್ವರದಲ್ಲಿ ಕಡಿಮೆ ಬೆಲೆಯಲ್ಲಿ ಈರುಳ್ಳಿ ವಿತರಣೆ ಶುರುವಾಗಲಿದೆ. ಸೆಪ್ಟೆಂಬರ್ 3ನೇ ವಾರದಲ್ಲಿ ದೇಶಾದ್ಯಂತ ವಿತರಣೆ ಅಗಲಿದೆ ಎಂದು ತಿಳಿಸಿದ್ದಾರೆ.
ವನ್ಯಜೀವಿಗಳ ಹತ್ಯೆಯನ್ನು ನಿಲ್ಲಿಸುವಂತೆ ಅನಂತ್ ಅಂಬಾನಿ (Anant Ambani) ನೇತೃತ್ವದ ವಂತಾರಾ ಸಂಸ್ಥೆಯು ನಮೀಬಿಯಾ ಸರ್ಕಾರವನ್ನು ಒತ್ತಾಯಿಸಿದೆ. ನಮೀಬಿಯಾ ಸರ್ಕಾರವು ಕೊಲ್ಲಲು ಹೊರಟಿರುವ ವನ್ಯಜೀವಿಗಳನ್ನು ದತ್ತು ಪಡೆಯಲು...
ವೆಂಕಿ(ವೆಂಕಟೇಶ್) ಹಾಗೂ ತನ್ವಿ ನಾಯಕ-ನಾಯಕಿಯಾಗಿ ಹಾಗೂ ನೀರಜ್ ಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ರೈಡ್” ಚಿತ್ರದ (Kannada New Movie) ಹಾಡುಗಳು ಹಾಗೂ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಈ...