ಅಪರಾಧ
ತುಮಕೂರು: ಗ್ರಂದಿಗೆ ಅಂಗಡಿ ಮತ್ತು ಪಟಾಕಿ ಗೋದಾಮಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಂಗಡಿ ಮತ್ತು ಗೋದಾಮಿನಲ್ಲಿದ್ದ ಪಟಾಕಿಗಳು ಸೇರಿದಂತೆ ಇನ್ನಿತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಗರದ ಮಂಡಿಪೇಟೆಯ ನೇತಾಜಿ ಟ್ರೇಡರ್ಸ್ ನಲ್ಲಿ ನಡೆದಿದೆ. ನಗರದ ಪ್ರಮುಖ ವ್ಯಾಪಾರ ವಹಿವಾಟಿನ ಕೇಂದ್ರವಾಗಿರುವ ಮಂಡಿಪೇಟೆಯಲ್ಲಿ ಮೆಟ್ರೋ ಮುಂಭಾಗ ಇರುವ ನೇತಾಜಿ ಟ್ರೇಡರ್ಸ್ ನಲ್ಲಿ ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಈ ಅಂಗಡಿಗೆ ಹೊಂದಿಕೊಂಡಂತೆ ಹಿಂಭಾಗದಲ್ಲಿ ಗೋಡೌನ್ ಸಹ ಇದೆ. […]
ಯಾದಗಿರಿ: ಮಳೆ ಅವಾಂತರಕ್ಕೆ (Rain News) ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ನಡೆದಿದೆ. ಸಕೀನಾಬಿ ನದಾಫ್...
ಕಲಬುರಗಿ: ಮೆಡಿಕಲ್ ಸೀಟ್ ಸಿಗಲಿಲ್ಲವೆಂದು ಮನನೊಂದು, ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ. ದುದ್ದಣಗಿ ಗ್ರಾಮದ ಶ್ವೇತಾ ಅಪ್ಪಾಸಾಬ ಗುಣಾರಿ...
ತುರುವೇಕೆರೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಎದುರೇ ವಿದ್ಯಾರ್ಥಿ ಮೃತ ಪಟ್ಟಿರುವ ಘಟನೆ ತಾಲೂಕಿನ ದ್ವಾರನಹಳ್ಳಿಯಲ್ಲಿ ನಡೆದಿದೆ. ಮೃತನನ್ನು 10ನೇ ತರಗತಿ ವಿದ್ಯಾರ್ಥಿ ಸಾಗರ್ ಎಂದು...
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೋರಮಂಗಲದ ಪಿಜಿಯಲ್ಲಿನ ಯುವತಿಯ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಬರೋಬ್ಬರಿ 1,205 ಪುಟಗಳ ಚಾರ್ಜ್ಶೀಟ್ (Charge sheet) ಸಲ್ಲಿಸಿದ್ದಾರೆ (PG...
ಕೋಲ್ಕತ್ತಾ: ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case) ಮಾಸುವ ಮುನ್ನವೇ ಪಶ್ಚಿಮ ಬಂಗಾಳ(West Bengal)ದ ಮತ್ತೊಂದು ಆಸ್ಪತ್ರೆಯಲ್ಲಿ ನಡೆದಿರುವ ಹೀನಕೃತ್ಯವೊಂದು...