Saturday, 10th May 2025

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಇಂದಿನಿಂದ ಆರಂಭ

ಚಿಕ್ಕಬಳ್ಳಾಪುರ : ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮೇ 30, 31 ಹಾಗೂ ಜೂನ್ 1 ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸುಮಾರು ಹತ್ತು ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಜಿ.ಹರೀಶ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೇ 30ರಂದು ಕ್ರೀಡಾಕೂಟ […]

ಮುಂದೆ ಓದಿ

ಪ್ರಶ್ನೆ ಪತ್ರಿಕೆ ಸೋರಿಕೆ: ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ಚಿಕ್ಕಬಳ್ಳಾಪುರ: ಬಿಕಾಂ, ಬಿಸಿಎ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ಬೆಂಗಳೂರು ಉತ್ತರ ವಿವಿ ಮುಂದೂಡಿಕೆ ಮಾಡಿದೆ. ಇಂದು ಅವಿಭಜಿತ ಕೊಲಾರ ಒಳಗೊಂಡಂತೆ ಬೆಂಗಳೂರು ಉತ್ತರ ವಿವಿ ವ್ಯಾಪ್ತಿಗೆ ಬರುವ...

ಮುಂದೆ ಓದಿ