-ಆತಂಕದಲ್ಲಿ ಗ್ರಾಮಸ್ಥರು ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಪ್ಪತಗುಡ್ಡದಲ್ಲಿ ಚಿರತೆ ಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮದ ಜನತೆಯಲ್ಲಿ ಆತಂಕ ಮೂಡಿಸಿದೆ. ಬುಧವಾರ ಮುಂಜಾನೆಯ ಸಮಯದಲ್ಲಿ ಇದೇ ಮಾರ್ಗದಲ್ಲಿ ಸಾಗುತ್ತಿದ್ದ ಕೆಲ ದಾರಿ ಹೋಕರು ಚಿರತೆಯು ರಸ್ತೆಯಂಚಿನ ಕಾಡಿನಲ್ಲಿ ಅಡ್ಡಾಡುತ್ತಿರುವುದನ್ನು ಗಮನಿಸಿದ್ದ ಲ್ಲದೇ, ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬರಿಂದೊಬ್ಬರಿಗೆ ಹಂಚುವ ಮೂಲಕ ವೈರಲ್ ಆಗುತ್ತಿದೆ. ಈ ಹಿಂದೆಯೂ ಕೂಡ ಕಪ್ಪತಗುಡ್ಡದ ಸರಹದ್ದಿನಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಇದೀಗ ಮತ್ತೆ […]
ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರ ಪದಗ್ರಹಣ -ಕಣ್ಣು-ಕಿವಿ ಇಲ್ಲದವರು ಮಂತ್ರಿಗಳಾಗಿದ್ದರಿಂದ ಅಭಿವೃದ್ಧಿಗೆ ಹಿನ್ನಡೆ -ಕಾಂಗ್ರೆಸ್ನ್ನು ಒದ್ದೊಡಿಸಬೇಕಿದೆ. ಗದಗ: ಕಾರ್ಯಕರ್ತರಿಗೆ ಇಂದು ಬಿಜೆಪಿಯಲ್ಲಿ ಒತ್ತು ಕೊಡುವಷ್ಟು ಬೇರೆ ಯಾವುದೇ...
ಅಗ್ನಿಪಥ ವಿರೋಧಿಸಿ ಕೈ ನಾಯಕರು ಪ್ರತಿಭಟನೆ -ಅಗ್ನಿಪಥ್ ಯೋಜನೆ ಅವೈಜ್ಞಾನಿಕ -ವೈಯಕ್ತಿಕ ಪ್ರತಿಷ್ಠೆಗಾಗಿ ನಮೋ ಟ್ರಂಪ್ ಹೆಸರಿನಲ್ಲಿ ನೂರಾರು ಕೋಟಿ ಖರ್ಚು ಗದಗ: ಅಗ್ನಿಪಥ್ ಯೋಜನೆ ಮೂಲಕ...
ಗದಗ: ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ಮಹಾನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು ಜಿಲ್ಲಾಡಳಿತದಲ್ಲಿ ಆಚರಿಸಲಾಯಿತು. ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು...