Saturday, 10th May 2025

ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನು ಅರ್ಜಿ ತಿರಸ್ಕೃತ

ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣದ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನು ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ. ಈ ಪ್ರಕರಣ ಬಹುಕೋಟಿ ವ್ಯವಹಾರಕ್ಕೆ ಸಂಬಂಧಿಸಿದ್ದಾಗಿದ್ದು, ಕಟ್ಟೆ ಭೋಜಣ್ಣ ಆರೋಪಿ ಮನೆಯಲ್ಲಿಯೇ ಪಿಸ್ತೂಲಿನಿಂದ ಗುಂಡಿಕ್ಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾತ್ರವಲ್ಲದೆ ಪೊಲೀಸ್ ಠಾಣೆಯ ಎಸ್‌ಎಚ್‌ಓರನ್ನು ಪ್ರಸ್ತಾಪಿಸಿ ಡೆತ್‌ನೋಟ್ ಬರೆದಿ ರುವುದರಿಂದ ಆರೋಪಿಗೆ ಜಾಮೀನು ನೀಡಬಾರದೆಂದು ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದ ಮಂಡಿಸಿದ್ದಾರೆ. ನ್ಯಾಯಾಧೀಶ ಅಬ್ದುಲ್ ರಹೀಮ್ […]

ಮುಂದೆ ಓದಿ

ಮಲ್ಪೆ ಬೀಚ್​ನಲ್ಲಿ ಈಜು: ನಾಲ್ವರ ರಕ್ಷಣೆ

ಉಡುಪಿ: ಮಲ್ಪೆ ಬೀಚ್​ನಲ್ಲಿ ಈಜುವ ವೇಳೆ ಕೊಚ್ಚಿಹೋಗುತ್ತಿದ್ದ ನಾಲ್ವರನ್ನು ರಕ್ಷಿಸಲಾಗಿದೆ. ಬಿಜಾಪುರ ಮೂಲದ ಮೋಬಿನ್, ಸೋಫಿಯಾ,ಅಹ್ಮದ್ ಮತ್ತು ಮೊಹಮ್ಮದ್ ಎಂಬುವರನ್ನು ಮಲ್ಪೆ ಜೀವ ರಕ್ಷದ ದಳದ ಸಿಬ್ಬಂದಿ...

ಮುಂದೆ ಓದಿ

ಆರೋಪಿ ಉದ್ಯಮಿ ಮೊಳಹಳ್ಳಿ ಗಣೇಶ ಶೆಟ್ಟಿ ಬಂಧನ

ಕುಂದಾಪುರ: ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಯಾನೆ ಭೋಜಣ್ಣ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಉದ್ಯಮಿ ಮೊಳಹಳ್ಳಿ ಗಣೇಶ ಶೆಟ್ಟಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತರ...

ಮುಂದೆ ಓದಿ

ಯಾಂತ್ರೀಕೃತ ಮೀನುಗಾರಿಕೆಗೆ 61 ದಿನ ನಿಷೇಧ

ಉಡುಪಿ: ಜಿಲ್ಲೆಯಲ್ಲಿ ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸ...

ಮುಂದೆ ಓದಿ