ವಿಜಯಪುರ : ಸತ್ಸಂಗ ಎನ್ನುವುದು ಆದರ್ಶ ಬದುಕಿಗೆ ಪ್ರೇರಕ ಶಕ್ತಿಯಾಗಿದೆ ಸಜ್ಜನರ ಸಂಗ ಹೆಜ್ಜೇನು ಸವಿದಂತೆ ಸದಾ ನಾವು ಸಜ್ಜನರ ಸತ್ಪುರುಷರ ಸಾಂಗತ್ಯದಲ್ಲಿ ಇದ್ದರೆ ಸತ್ಸಂಗದ ಪ್ರಭಾವದಿಂದ ನಮ್ಮ ಮನೋವಿಕಾರಗಳು ಅಳಿದು ಪ್ರೀತಿ ಭಾತೃತ್ವ ಸಹೋದರತೆ ಸಂಸ್ಕಾರಯುತ ಜೀವನ ನಮ್ಮದಾಗಿ ನಾವು ನೆಮ್ಮದಿಯ ಜೀವನ ನಡೆಸಬಹುದು ಎಂದು ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು . ನಗರದ ಐಶ್ವರ್ಯ ನಗರದಲ್ಲಿ ಶ್ರೀ ವರದಾಂಜನೇಯ ದೇವಸ್ಥಾನ ಆವರಣ ದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ […]
ವಿಜಯಪುರ: ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಶ್ರೀಶೈಲ ಜಗದ್ಗುರು ಪಂಡಿತಸಿದ್ದರಾಮ ಸ್ವಾಮೀಜಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ವಿಜಯಪುರ : ಉದಯಪುರದಲ್ಲಿ ನಡೆದ ಕನ್ಹಯ್ಯಾಲಾಲ್ ಹತ್ಯೆ ಖಂಡಿಸಿ ನಗರದಲ್ಲಿ ಹಿಂದೂಪರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿಚೌಕ್...
ವಿಜಯಪುರ: ಕೌನ್ ಬನೇಗಾ ಕರೋಡ್ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ನಗದು ವಂಚನೆ ಮಾಡಿರುವ ಘಟನೆ ನಗರದ ಶ್ರೀನಗರ ಕಾಲೋನಿಯಲ್ಲಿ ನಡೆದಿದೆ. ಶ್ರೀನಗರ ಕಾಲೋನಿಯ ನಿವಾಸಿ ರೇಣುಕಾ ಬಿರಾದಾರ...
ವಿಜಯಪುರ: ರಾಜ್ಯ ಬಿಜೆಪಿ ಸರ್ಕಾರ 40% ಸರ್ಕಾರ ಎನ್ನುವ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ವರದಿ ಕೇಳಿದ ಪ್ರಧಾನಿ ಕಾರ್ಯಾಲಯ ಕುರಿತು, ಪ್ರಧಾನಿ ಕಾರ್ಯಾಲಯವು ವರದಿಯನ್ನು ಬಹಳ...