ಮೈಸೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶೇ. 60ರಷ್ಟು ಕಮಿಷನ್ (commission) ತೆಗೆದುಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ (HD Kumaraswamy) ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ (Mysuru News) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಸಚಿವರೇ ಲಂಚ ಪಡೆಯುತ್ತಿದ್ದಾರೆ. ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ವ್ಯಾಪಕವಾಗಿದೆ. ಸಚಿವರಿಗೆ ಇಂತಿಷ್ಟು ಕಮಿಷನ್ ನಿಗದಿಪಡಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಗುತ್ತಿಗೆದಾರರೇ ಹೇಳುತ್ತಿರುವುದಾಗಿ ದೂರಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕೆಲ ಜನರಿಗೆ ಪ್ರಯೋಜನವಾಗುತ್ತಿರುವುದನ್ನು ಒಪ್ಪಿಕೊಂಡ ಕುಮಾರಸ್ವಾಮಿ, ಬಸ್ ಪ್ರಯಾಣ […]
ಬೆಂಗಳೂರು : ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ʼಕೆಎಸ್ಆರ್ಟಿಸಿ ಆರೋಗ್ಯʼ ಕಾರ್ಯಕ್ರಮಕ್ಕೆ...
Rajendra Bhat Column: ಕನ್ನಡದ ಹಿರಿಯ ಸಾಹಿತಿ ಡಾ. ನಾ. ಡಿಸೋಜ (Na D’Souza– 87) ನಿನ್ನೆ ಸಂಜೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಕನ್ನಡ ಮತ್ತು ಮಾತೃಭಾಷೆಯಾದ ಕೊಂಕಣಿಯಲ್ಲಿ...
ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ ರವಿ (CT Ravi) ಅವರು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗಕ್ಕೆ (Human rights commission) ಇ-ಮೇಲ್ ಮೂಲಕ 13 ಪುಟಗಳ ದೂರನ್ನು ಸಲ್ಲಿಸಿದ್ದಾರೆ....
Na D’Souza: ಭಾನುವಾರ (ಜ. 5) ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಹಿರಿಯ ಸಾಹಿತಿ ನಾ.ಡಿಸೋಜ ನಿಧನ ಹೊಂದಿದ್ದಾರೆ. ಅಪ್ಪಟ ಪರಿಸರವಾದಿಯಾಗಿಯೂ ಅವರು...
Na. D'Souza: ಹಿರಿಯ ಸಾಹಿತಿ ನಾ.ಡಿಸೋಜ ಅವರು ಅನಾರೋಗ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದರು....
Na D'Souza : ಹಿರಿಯ ಸಾಹಿತಿ ನಾ ಡಿಸೋಜ ಇಂದು...
Na D'Souza: ಕನ್ನಡದ ಹಿರಿಯ ಸಾಹಿತಿ, ಕಾದಂಬರಿಗಳ ಮೂಲಕ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ನಾ.ಡಿಸೋಜ...
Na. D'Souza: ನಾ.ಡಿಸೋಜ ಅವರ ನಿಧನದ ಬಗ್ಗೆ ಪುತ್ರ ನವೀನ್ ಡಿಸೋಜ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ....
Koratagere News: ಕೊರಟಗೆರೆ ತಾಲೂಕಿನಲ್ಲಿ ಪ್ರವಾಸದಿಂದ ವಾಪಸ್ ಬರುವಾಗ ಟಾಟಾ ಏಸ್ ಪಲ್ಟಿಯಾಗಿ 15 ಮಕ್ಕಳಿಗೆ ಗಾಯವಾಗಿತ್ತು. ಇದಕ್ಕೆ ಸಂಬಂಧಿಸಿ ಚಿಂಪುಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ...