ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟದ ಕಾರ್ಯ ಕ್ರಮದ ಅಂಗವಾಗಿ ಕಾರ್ಮಿಕರಿಗೆ ಬಡಿಸಲಾಗುತ್ತಿರುವ ಕಳಪೆ ಗುಣಮಟ್ಟದ ಆಹಾರಕ್ಕಾಗಿ ಮ್ಯಾನೇಜರ್ಗೆ ಶಾಸಕ ಸಂತೋಷ್ ಬಂಗಾರ್ ನಿಂದಿಸಿ ಕಪಾಳಮೋಕ್ಷ ಮಾಡಿದ್ದನ್ನು ವಿಡಿಯೋದಲ್ಲಿ ಕಾಣಬಹುದು.
ಕಳಪೆ ಆಹಾರ: ಕೇಟರಿಂಗ್ ವ್ಯವಸ್ಥಾಪಕರಿಗೆ ಶಾಸಕರ ಕಪಾಳಮೋಕ್ಷ
