Monday, 12th May 2025

ಮಹಾಶಿವರಾತ್ರಿ: ಜನತೆಗೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಹಾಶಿವರಾತ್ರಿ ಪ್ರಯುಕ್ತ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ನಾಡಿನ ಎಲ್ಲ ಜನರಿಗೂ ಶುಭ ವಾಗಲಿ. ಪಾರ್ವತಿ ಮತ್ತು ಶಿವಪಾರ್ವತಿ ಯವಿವಾಹವನ್ನು ಪವಿತ್ರವಾಗಿ ಆಚರಿಸುವ ಈ ಹಬ್ಬವು ಇಡೀ ಮನುಕುಲಕ್ಕೆ ಪ್ರಯೋಜನಕಾರಿಯಾಗಬೇಕು’ ಎಂದು ರಾಷ್ಟ್ರಪತಿ ಕೋವಿಂದ್ ಟ್ವೀಟ್ ಮಾಡಿದ್ದಾರೆ.

ಮಹಾಶಿವರಾತ್ರಿಯ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು. ಹರ ಹರ ಮಹಾದೇವ ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ಹೇಳಿದ್ದಾರೆ. ಜನರು ದೇವರಿಗಾಗಿ ಉಪವಾಸ ಆಚರಿಸುತ್ತಾರೆ. ಶಿವನ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಗುತ್ತದೆ.

Leave a Reply

Your email address will not be published. Required fields are marked *