ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದ ದೀಪ್ ಸಿಧು ರೈತ ಹೋರಾಟದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ರೈತರ ಪ್ರತಿಭಟನೆ ವೇಳೆ 2021ರ ಕೆಂಪುಕೋಟೆ ಹಿಂಸಾಚಾರ ಪ್ರಕರಣದಲ್ಲಿ ಸಿಧು ಅವರನ್ನು ಈ ಹಿಂದೆ ಆರೋಪಿ ಎಂದು ಹೆಸರಿಸ ಲಾಗಿತ್ತು.
ಪಂಜಾಬಿ ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದ ದೀಪ್ ಸಿಧು ರೈತ ಹೋರಾಟದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ರೈತರ ಪ್ರತಿಭಟನೆ ವೇಳೆ 2021ರ ಕೆಂಪುಕೋಟೆ ಹಿಂಸಾಚಾರ ಪ್ರಕರಣದಲ್ಲಿ ಸಿಧು ಅವರನ್ನು ಈ ಹಿಂದೆ ಆರೋಪಿ ಎಂದು ಹೆಸರಿಸ ಲಾಗಿತ್ತು.