
10 ಮಂದಿ ಗಾಯಗೊಂಡಿದ್ದಾರೆ. ಎಂಟು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಕ್ರ ಸ್ಫೋಟಗೊಂಡ ಬೆನ್ನಲ್ಲೇ ಟ್ರಕ್ ನಿಯಂತ್ರಣ ವನ್ನು ಚಾಲಕ ಕಳೆದುಕೊಂಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ರತ್ಲಾಂ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿ ಸಾತ್ರುಂಡಾ ಗ್ರಾಮದ ರತ್ಲಾಂ-ಲೆಬಾದ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಭಿಷೇಕ್ ತಿವಾರಿ ತಿಳಿಸಿ ದ್ದಾರೆ.