Monday, 12th May 2025

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು , ಈ ನಡುವೆ ಬಸ್‌ಗಾಗಿ ಪ್ರಯಾಣಿಕರು ಅಲೆಯಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.

ಸರ್ಕಾರಿ ನೌಕರರನ್ನಾಗಿ ಪರಿಗಣನೆ ಮಾಡುವಂತೆ ಸೇರಿದಂತೆ ಹಲವು ಬೇಡಿಕೆಗಳನ್ನು ಸಾರಿಗೆ ನೌಕರರು ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದೆ ಇಟ್ಟಿದ್ದು, ಬೇಡಿಕೆ ಈಡೇರುವ ತನಕ ತಮ್ಮ ಪ್ರತಿಭಟನೆ ವಾಪಸ್ಸು ತೆಗೆದುಕೊಳ್ಳುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದಾರೆ.

 

Leave a Reply

Your email address will not be published. Required fields are marked *