Tuesday, 13th May 2025

ಬಿ.ಫಾರಂ ಪಡೆದ ಬಸವಕಲ್ಯಾಣ ಬೈಎಲೆಕ್ಷನ್‌ ’ಕೈ’ ಅಭ್ಯರ್ಥಿ ಮಲ್ಲಮ್ಮ ಬಿ.ಎನ್‌

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣರಾವ್ ಅವರಿಗೆ ಬಿ.ಫಾರಂ ನೀಡಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *