Tuesday, 13th May 2025

ಮಹಾತ್ಮಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ವಿಜಯನಗರ: ವಿಜಯನಗರ ಜಿಲ್ಲೆಯ ಗಾಂಧಿ ಚೌಕ್‌ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯ ಶನವಾರ ನಡೆಯಿತು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ, ಪರಿಸರ ಜೀವಶಾಸ್ತ್ರ ಮತ್ತು ವಿಜಯನಗರ/ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಜಿಲ್ಲಾ ವರಿಷ್ಠಧಿಕಾರಿ ಅರುಣ್, ತಹಶೀಲ್ದಾರ್ ವಿಶ್ವನಾಥ್, ಎಸಿ ಸಿದ್ದರಾಮೇಶ್ವರ, ಪೌರಯುಕ್ತ ಮನ್ಸೂರ್ ಅಲಿ, ಶಂಕರ ಆನಂದ್ ಸಿಂಗ್ ಕಾಲೇಜಿನ ಪ್ರಾಂಶುಪಾಲ ಕನಕೇಶಮೂರ್ತಿ ಹಾಗೂ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *