Monday, 12th May 2025

ಕೊತ್ತಲಾಪುರ್ ಶ್ರೀಯಲ್ಲಮ್ಮದೇವಿ ದೇವಸ್ಥಾನಕ್ಕೆ ಭೇಟಿಯಿತ್ತ ಸಚಿವ ಲಿಂಬಾವಳಿ ಕುಟುಂಬ

ಕೊತ್ತಲಾಪುರ್ ಶ್ರೀಯಲ್ಲಮ್ಮದೇವಿ ದೇವಸ್ಥಾನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು.

Leave a Reply

Your email address will not be published. Required fields are marked *