Wednesday, 14th May 2025

ಅಬಕಾರಿ ಸುಂಕ ಕಡಿತಗೊಳಿಸಿ: ರಾಜ್ಯ ಕಾಂಗ್ರೆಸ್ ಆಗ್ರಹ

ಬೆಂಗಳೂರು:  ಕಳೆದ 16 ದಿನಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ₹ 2 ಹಾಗೂ ಡೀಸೆಲ್ ಮೇಲೆ ₹ 2.82 ದರ ಹೆಚ್ಚಳವಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಡಿಮೆಯಾದಾಗ ಜನರ ಮೇಲಿನ ಹೊರೆ ಇಳಿಸದ ರಾಜ್ಯ ಸರ್ಕಾರ, ಬೆಲೆ ಏರಿಕೆಯ ಸಂಪೂರ್ಣ ಹೊರೆಯನ್ನು ಜನರ ಮೇಲೆ ಹಾಕುತ್ತಿದೆ.
ಹೀಗಾಗಿ, ಕೂಡಲೇ ಅಬಕಾರಿ ಸುಂಕ ಕಡಿತಗೊಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ರಾಜ್ಯ ಕಾಂಗ್ರೆಸ್ ಘಟಕ ರಾಜ್ಯ ಸರ್ಕಾರವನ್ನು ಟ್ವಿಟರ್‌ ಮೂಲಕ ಒತ್ತಾಯಿಸಿದೆ

Leave a Reply

Your email address will not be published. Required fields are marked *