Delhi Election: ದಿಲ್ಲಿ ವಿಧಾನಸಭಾ ಚುನಾವಣೆಯ ಕಣ ರಂಗೇರಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಎಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದಿಲ್ಲಿಯ ಸರ್ಕಾರಿ ಬಂಗಲೆಯಾಗಿರುವ ಶೀಷ್ ಮಹಲ್ನಲ್ಲಿರುವ ಶೌಚಾಲಯವು ಇಡೀ ಕೊಳೆಗೇರಿಗಳಿಗಿಂತಲೂ ದುಬಾರಿ ಎಂದು ಹೇಳಿದ್ದಾರೆ.
Gopal Italia : ಆಮ್ ಆದ್ಮಿ ಪಕ್ಷದ ನಾಯಕ ಗೋಪಾಲ್ ಇಟಾಲಿಯಾ ಅವರು ಬಿಜೆಪಿ ಆಡಳಿತದ ರಾಜ್ಯದಲ್ಲಿ ಜನರಿಗೆ ಸರಿಯಾಗಿ ನ್ಯಾಯ...
ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (AAP) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ(AAP Candidate List)ಯನ್ನು ಸೋಮವಾರ ಬಿಡುಗಡೆ ಮಾಡಿದೆ. ಇತ್ತೀಚೆಗೆ ಪಕ್ಷ...
ಮದ್ಯ ನೀತಿ ಹಗರಣದ ಆರೋಪದಲ್ಲಿ ಜೈಲಿನಲ್ಲಿದ್ದ ಅಂದಿನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನುಪಸ್ಥಿತಿಯಲ್ಲಿ, ಧ್ವಜಾರೋಹಣ ಕಾರ್ಯವನ್ನು ಯಾರು ನೆರವೇರಿಸುವುದು ಎನ್ನುವ ಚರ್ಚೆಯಾಗಿತ್ತು. ಆಗ ದೆಹಲಿ ಶಿಕ್ಷಣ...
Punjab Shootout: ರಸ್ತೆಬದಿಯಲ್ಲಿ ರಕ್ತಸಿಕ್ತ ರೀತಿಯಲ್ಲಿ ತರ್ಲೋಚನ್ ಸಿಂಗ್ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರ ನೆರವಿನೊಂದಿಗೆ ಮಗ ಅವರನ್ನು ಸಮೀಪದ ಆಸ್ಪತ್ರೆಗೆ ಕರೆತಂದಿದ್ದಾರೆ. ಆಸ್ಪತ್ರೆಯ ವೈದ್ಯರು ಅವರು ಮೃತಪಟ್ಟಿರುವುದಾಗಿ...