Tuesday, 13th May 2025

ವಂಚನೆ ಪ್ರಕರಣ: ಸಚಿವ ಬಿ.ಶ್ರೀರಾಮುಲು ಪಿಎ ರಾಜಣ್ಣ ರಿಲೀಸ್‌

ಬೆಂಗಳೂರು : ಹಲವರಿಂದ ವಿವಿಧ ರೀತಿಯಾಗಿ ಕೋಟಿಗಟ್ಟಲೇ ಹಣವನ್ನು ಪಡೆದು, ವಂಚಿಸಿದ್ದ ಪ್ರಕರಣದಲ್ಲಿ ಗುರುವಾರ ಬಂಧನಕ್ಕೊಳಗಾಗಿದ್ದ ಸಚಿವ ಬಿ ಶ್ರೀರಾಮುಲು ಪಿಎ ರಾಜಣ್ಣ ಅವರನ್ನು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ, ಇದೀಗ ಬಿಡುಗಡೆ ಮಾಡಲಾಗಿದೆ. ಇವರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ತಮ್ಮ ಪಿಎಂ ರಾಜಣ್ಣ ಅವರನ್ನು ಎಸಿಬಿ ಬಂಧಿಸಿದ್ದರಿಂದಾಗಿ ಸಚಿವ ಬಿ ಶ್ರೀರಾಮುಲು ಸಿಎಂ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಮೇಲೆ ಕೋಪ ಗೊಂಡಿದ್ದಾರೆ ಎನ್ನಲಾಗಿತ್ತು. ಇದೇ ಕಾರಣಕ್ಕಾಗಿ ಸಿಎಂ ಯಡಿಯೂರಪ್ಪ ಅವರು ತಮ್ಮನ್ನು […]

ಮುಂದೆ ಓದಿ

ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬೀಳುವ ಭೀತಿಯಲ್ಲಿ 20 ಲಕ್ಷ ಹಣವನ್ನೇ ಸುಟ್ಟುಬಿಟ್ಟ !

ಜೈಪುರ: ರಾಜಸ್ಥಾನದ ಸಿರೋಹಿಯಲ್ಲಿತಹಶೀಲ್ದಾರ, ಎಸಿಬಿ ದಾಳಿಗೆ ಹೆದರಿ ಸುಮಾರು 20 ಲಕ್ಷ ರೂಪಾಯಿಗಳ ನೋಟುಗಳನ್ನೇ ಸುಟ್ಟು ಹಾಕಿದ್ದಾರೆ! ತಹಶೀಲ್ದಾರ್ ಕಲ್ಪೇಶ್ ಕುಮಾರ್ ಜೈನ್ ಇಂಥದ್ದೊಂದು ಕೃತ್ಯ ಎಸಗಿದ್ದಾರೆ....

ಮುಂದೆ ಓದಿ

ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ಅವರಿಗೆ ಎಸಿಬಿ ಶಾಕ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ‌ ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ ಶನಿವಾರ...

ಮುಂದೆ ಓದಿ