Sunday, 11th May 2025

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 21 ಮಂದಿ ವಶ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈವರೆಗೆ 21 ಮಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಕುರಿತು ಮಾತನಾಡಿ, ವಶಕ್ಕೆ ಪಡೆದವರ ಪೈಕಿ ಕೋಮು ಅಹಿತಕರ ಘಟನೆಗಳು ನಡೆದಾಗ ಸಾಮಾನ್ಯವಾಗಿ ಹೆಸರು ಕೇಳಿಬರುವ ಎಸ್ ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಿಗೆ ಸೇರಿದವರು ಕೂಡ ಒಳಗೊಂಡಿದ್ದಾರೆ ಎಂದು ಹೇಳಿದ್ದಾರೆ. ಹತ್ಯೆ ತುಂಬಾ ಭೀಕರ ಹತ್ಯೆಯಾಗಿದ್ದು ಸೂಕ್ಷ್ಮ ವಿಚಾರವೂ ಆಗಿದೆ. […]

ಮುಂದೆ ಓದಿ