Monday, 12th May 2025

ಸೈರನ್‍ ಕಿರಿಕಿರಿ ತಪ್ಪಿಸಲು ವಾಹನಗಳಲ್ಲಿ ಸಂಗೀತಮಯ ಹಾರನ್ : ಸಚಿವ ನಿತೀನ್ ಗಡ್ಕರಿ

ನವದೆಹಲಿ: ವಾಹನಗಳಲ್ಲಿ ಇನ್ನು ಮುಂದೆ ಸಂಗೀತಮಯ ಹಾರನ್ (ಶಬ್ದ) ಅಳವಡಿಸಲು ಅಗತ್ಯ ಕಾನೂನು ತಿದ್ದುಪಡಿ ತರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ. ಆಂಬ್ಯುಲೆನ್ಸ್ ಮತ್ತು ಪೊಲೀಸ್ ಅಧಿಕಾರಿಗಳ ವಾಹನಗಳಲ್ಲಿ ಬಳಸುವ ಸೈರನ್‍ಗಳನ್ನು ಬದಲಾವಣೆ ಮಾಡಲು ಅಧ್ಯಯನ ನಡೆಸಲಾಗುತ್ತಿದೆ. ನಾಸಿಕ್‍ನಲ್ಲಿ ಹೆದ್ಧಾರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಪ್ರಸ್ತುತ ಆಂಬ್ಯುಲೆನ್ಸ್, ಪೊಲೀಸ್ ಅಧಿಕಾರಿಗಳು ಹಾಗೂ ಸಚಿವರ ವಾಹನಗಳಲ್ಲಿ ಬಳಸುವ ಸೈರನ್‍ಗಳು ಕಿರಿಕಿರಿ ಉಂಟು ಮಾಡುತ್ತಿವೆ. ಬದಲಿಗೆ ಆಕಾಶವಾಣಿ ಯಲ್ಲಿ ಕೇಳಿ ಬರುವ ಮಧುರವಾದ ಸಂಗೀತವನ್ನು ಅಳವಡಿಸಲು ಚಿಂತನೆ […]

ಮುಂದೆ ಓದಿ

ಆಹಾರ ನೀಡುವ ನೆಪದಲ್ಲಿ ಆಂಬ್ಯುಲೆನ್ಸ್’ನಲ್ಲಿ ಅತ್ಯಾಚಾರ

ಜೈಪುರ್: ರಾಜಸ್ಥಾನದಲ್ಲಿ ಆಹಾರ ಕೊಡುವ ನೆಪದಲ್ಲಿ ಆಂಬುಲೆನ್ಸ್ ನಲ್ಲಿ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾ ಚಾರ ಎಸಗಲಾಗಿದೆ. ಆಂಬುಲೆನ್ಸ್ ಚಾಲಕ ಮತ್ತು ಕ್ಲೀನರ್ ಅತ್ಯಾಚಾರ...

ಮುಂದೆ ಓದಿ

ಆಂಬ್ಯುಲೆನ್ಸ್ ಸೇವೆ ಆಧುನೀಕರಣಕ್ಕೆ ಸಚಿವ ಡಾ.ಕೆ.ಸುಧಾಕರ್ ಸೂಚನೆ

ಆಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ಗುಣಮಟ್ಟದ ನಿರ್ವಹಣಾ ಪದ್ಧತಿ ದೇಶದಲ್ಲೇ ಮಾದರಿ ಆಗುವಂತಹ ವ್ಯವಸ್ಥೆ ಜಾರಿ ಆರ್ಥಿಕವಾಗಿ, ತಾಂತ್ರಿಕವಾಗಿ ಸಶಕ್ತವಾದ ಕಂಪನಿಗಳಿಂದ ಮಾತ್ರವೇ ಬಿಡ್ ಕರೆ/ ಸಂದೇಶ...

ಮುಂದೆ ಓದಿ