Monday, 12th May 2025

ಚಿತ್ರಾ ರಾಮಕೃಷ್ಣ, ಆನಂದ್ ಸುಬ್ರಮಣಿಯನ್’ಗೆ ಜಾಮೀನು ಮಂಜೂರು

ನವದೆಹಲಿ: ಎನ್‌ಎಸ್‌ಇ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಮತ್ತು ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರು ಎನ್‌ಎಸ್‌ಇಯ ಇಬ್ಬರು ಮಾಜಿ ಅಧಿಕಾರಿಗಳಿಗೆ ‘ಷರತ್ತು ಬದ್ಧ ಜಾಮೀನು’ ನೀಡಲಾಗಿದೆ ಎಂದು ಹೇಳಿದರು. 2018 ರಲ್ಲಿ, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿ (ಎನ್‌ಎಸ್‌ಇ) ಅಕ್ರಮಗಳ ಬಗ್ಗೆ ಬಹಿರಂಗವಾದ ನಂತರ ಎಫ್‌ಐಆರ್ ದಾಖಲಿಸಲಾಗಿತ್ತು. ಅಲ್ಗಾರಿದಮಿಕ್ ಟ್ರೇಡಿಂಗ್ ಅನ್ನು ವೇಗಗೊಳಿಸಲು ಎನ್‌ಎಸ್‌ಇ ಕೆಲವು ಹೈ-ಫ್ರೀಕ್ವೆನ್ಸಿ […]

ಮುಂದೆ ಓದಿ

ಚಿತ್ರಾ ರಾಮಕೃಷ್ಣ ಸಲಹೆಗಾರ ಆನಂದ್‌ ಸುಬ್ರಮಣಿಯನ್‌ ಬಂಧನ

ಚೆನ್ನೈ: ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನ ಮಾಜಿ ಎಂಡಿ ಚಿತ್ರಾ ರಾಮಕೃಷ್ಣ ಅವರ ಸಲಹೆಗಾರರಾಗಿದ್ದ ಆನಂದ್‌ ಸುಬ್ರಮಣಿಯನ್‌ ಅವರನ್ನು ಸಿಬಿಐ ಬಂಧಿಸಿದೆ. ರಾಷ್ಟ್ರೀಯ ಷೇರು ವಿನಿಮಯ ಮಾರುಕಟ್ಟೆ (ಎನ್‌ಎಸ್‌ಇ)...

ಮುಂದೆ ಓದಿ