Tuesday, 13th May 2025

ಯಾರಪ್ಪನೇ ಬರಲಿ, ನನ್ನನ್ನು ಬಂಧಿಸುವುದು ಕನಸಿನ ಮಾತು: ಬಾಬಾ ರಾಮ್ದೇ‌ವ್‌

ನವದೆಹಲಿ: ಆಲೋಪತಿ ವಿಚಾರದಲ್ಲಿ ಬಾಬಾ ರಾಮ್‌ದೇವ್ ಅವರ ಹೇಳಿಕೆ ವಿವಾದ ಇನ್ನೂ ತಣ್ಣಗಾಗಿಲ್ಲ. ಅಲೋಪಥಿ ಮೂರ್ಖತನದ ಪದ್ಧತಿ ಎಂದಿದ್ದ ಬಾಬಾ ರಾಮದೇವ್​ ವಿರುದ್ಧ ಉತ್ತರಾಖಂಡ್​ನ ಐಎಂಎ ಮಾನಹಾನಿ ನೋಟಿಸ್​ ನೀಡಿದ್ದು 15 ದಿನಗಳಲ್ಲಿ ಕ್ಷಮೆ ಕೇಳದೇ ಹೋದಲ್ಲಿ 1000 ಕೋಟಿ ರೂಪಾಯಿ ಮಾನಹಾನಿ ಪರಿಹಾರ ನೀಡಬೇಕು ಎಂದು ಷರತ್ತು ವಿಧಿಸಿದೆ.‌ ಆದರೆ, ಯೋಗ ಗುರು ಬಾಬಾ ರಾಮ್‌ದೇವ್ ಮಾತ್ರ ನನ್ನ ಬಂಧಿಸೋದು ಅವರ ಅಪ್ಪನ ಕೈಲಿಂದಲೂ ಸಾಧ್ಯವಿಲ್ಲ ಎಂದು ಸವಾಲೆಸೆದಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲೂ #ArrestRamdev (ರಾಮ್​ದೇವ್​ರನ್ನ ಬಂಧಿಸಿ) ಹ್ಯಾಶ್​ಟ್ಯಾಗ್​​ […]

ಮುಂದೆ ಓದಿ