Sunday, 11th May 2025

R Ashok

ಕಾಂಗ್ರೆಸ್ ಪ್ರತಿಭಟನೆಗೆ ಮುಂದಾದರೆ ಶಾಮೀಯಾನ ವ್ಯವಸ್ಥೆ ಮಾಡ್ತೀವಿ: ಆರ್.ಅಶೋಕ್

ಬೆಂಗಳೂರು: ಕೇಂಧ್ರ ಸರ್ಕಾರದ ವಿರುದ್ದ ಜೂನ್‌ 20ರಿಂದ ಕಾಂಗ್ರೆಸ್‌ ನಾಯಕರು ಕರೆ ನೀಡಿರುವ ಕಿಡಿಕಾರಿರುವ ಬಿಜೆಪಿ ಶಾಸಕ ಮಾಜಿ ಸಚಿವ ಆರ್.ಅಶೋಕ್ ಟಾಂಗ್ ನೀಡಿದ್ದು, ನೀವು ಪ್ರತಿ ಭಟನೆ ಮಾಡಲು ಮುಂದಾ ದರೆ ನಾವು ಅದಕ್ಕೆ ಶಾಮೀಯಾನ ವ್ಯವಸ್ಥೆ ಮಾಡ್ತೀವಿ ಎಂದು ಹೇಳಿದ್ದಾರೆ. ಟಿಪ್ಪುವಿನ ಮತಾಂತರದ ಸಿದ್ಧಾಂತಕ್ಕೆ ಪೂರಕವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರ ಹೊರಟಿದೆ. ಕಾಂಗ್ರೆಸ್ ಪಕ್ಷವು ಪಿಎಫ್‍ಐ, ಕೆಎಫ್‍ಡಿ ಪರವಾಗಿದೆಯೇ? ಎಂದು ಪ್ರಶ್ನಿಸಿದರು. ಈ ರೀತಿ ಜನಾದೇಶದ ದುರ್ಬಳಕೆಗೆ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದು […]

ಮುಂದೆ ಓದಿ

ಸಚಿವ ಆರ್.ಅಶೋಕ್‍’ಗೆ ಸ್ಪೀಕರ್ ಕಾಗೇರಿ ತರಾಟೆ

ಬೆಳಗಾವಿ: 2022-23ನೆ ಸಾಲಿನ ಪೂರಕ ಅಂದಾಜುಗಳ ಎರಡನೆ ಬೇಡಿಕೆಗಳ ಮೇಲಿನ ಪ್ರಸ್ತಾವನೆಗಳ ಮೇಲೆ ಚರ್ಚೆ ನಡೆಯು ತ್ತಿದ್ದ ಸಂದರ್ಭ ಕಂದಾಯ ಸಚಿವ ಆರ್.ಅಶೋಕ್‍ ರನ್ನು ಸ್ಪೀಕರ್ ವಿಶ್ವೇಶ್ವರ...

ಮುಂದೆ ಓದಿ

ರಾಜ್ಯದಲ್ಲಿರುವ ಗ್ರಾಮಗಳ ಜಾತಿ ಸೂಚಕ ಹೆಸರು ರದ್ದು: ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಗ್ರಾಮಗಳಿಗೆ ಇರುವ ವಡ್ಡರಹಟ್ಟಿ, ಗೊಲ್ಲರಹಟ್ಟಿ, ಬೋವಿ ಹಟ್ಟಿ ಮೊದಲಾದ ಜಾತಿ ಸೂಚಕ ಹೆಸರುಗಳನ್ನು ರದ್ದು ಪಡಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸೋಮವಾರ...

ಮುಂದೆ ಓದಿ