ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ಮಧ್ಯಾಹ್ನ ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ವೇಳಾಪಟ್ಟಿ ಪ್ರಕಟಿಸಲಿದ್ದಾರೆ. ಕರೊನಾ ಸಂಕಷ್ಟದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಇಷ್ಟು ದೊಡ್ಡ ಮಟ್ಟದ ಚುನಾವಣೆ ನಡೆಯುತ್ತಿದೆ. ಬಿಹಾರ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸುವಲ್ಲಿ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿತ್ತು.
ನವದೆಹಲಿ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಫೆ.21 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯ ಲಿದೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆ ವಹಿಸಲಿದ್ದಾರೆ. ಕಳೆದ...
ದಿಸ್ಪುರ: ಹಿಮಾ ದಾಸ್ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾದ ಓಟಗಾರ್ತಿ ಆಕೆ....
ನವದೆಹಲಿ: ಕಾರ್ಯಕರ್ತ ಅಖಿಲ್ ಗೊಗೊಯಿಗೆ ಜಾಮೀನು ಅನ್ನು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ. ಅಸ್ಸಾಂನ ಸಿಎಎ ವಿರೋಧಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಸೂರ್ಯ...
ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನ ಸಭೆ ಚುನಾವಣೆಗೆ ಇದೇ ತಿಂಗಳ 15ರ ನಂತರ ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗ, ದಕ್ಷಿಣ ರಾಜ್ಯಗಳು...
ಶನಿವಾರ ಘೋಷಿಸಿದ 2020ರ ಬಜೆಟ್ನಲ್ಲಿ, ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವದ ಐದು ಸ್ಮಾರಕಗಳ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮವೊಂದು ಜನರ ಗಮನ ಸೆಳೆದಿದೆ. ಕಳೆದ ಸಹಸ್ರಮಾನ ಹಾಗೂ ಯುಗಗಳಷ್ಟು...