Saturday, 10th May 2025

shivamogga news

Shivamogga News: ಡೊಳ್ಳು ಬಾರಿಸುವ ಬದಲು ಎದುರಾಳಿ ಗುಂಪಿಗೆ ಬಾರಿಸಿದರು! ಗಣಪತಿ ವಿಸರ್ಜನೆ ಗಲಾಟೆ

ಶಿವಮೊಗ್ಗ: ಹಳೆಯ ವೈಷಮ್ಯದಿಂದ ಗಣಪತಿ ವಿಸರ್ಜನೆ (Ganesh Chaturthi) ಮೆರವಣಿಗೆ (ganesh idol immersion) ಎರಡು ಗುಂಪುಗಳ ಮಾರಾಮಾರಿಯ ಸನ್ನಿವೇಶ ಆಗಿ ಮಾರ್ಪಟ್ಟ ಘಟನೆ ಶಿವಮೊಗ್ಗ (Shivamogga News) ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಮಾಜಿ ತಾಲೂಕು ಪಂಚಾಯ್ತಿ ಸದಸ್ಯ ದಿ. ಅಣ್ಣಾಮಲೈ ಮಗ ಅರ್ಜುನ್ ಮೇಲೆ ಹಲ್ಲೆಯಾಗಿದ್ದು ಗಾಯಾಳು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ಜಗಳ ಬಿಡಿಸಲು ಹೋದ ಪೋಲಿಸ್ ಪೇದೆಗಳಾದ ನಾಗರಾಜ್ ಮತ್ತು ವಿಶ್ವ ಎಂಬುವರ ಮೇಲೆಯೂ […]

ಮುಂದೆ ಓದಿ

viral video north indian

Viral Video: ʼಬೆಂಗಳೂರು ನಡೆಯುತ್ತಿರುವುದೇ ಉತ್ತರದವರಿಂದʼ ಎಂದು ಪೊಗರು ತೋರಿಸಿದ ಮಹಿಳೆಗೆ ʼನಡಿಯಾಚೆʼ ಎಂದ ಕನ್ನಡಿಗರು!

viral video: ಮಾತಿನ ಭರದಲ್ಲಿ ಬೆಂಗಳೂರಿಗರ ಬಗ್ಗೆ ತುಚ್ಛವಾಗಿ ಮಾತನಾಡಿದ ಉತ್ತರ ಭಾರತದ ಯುವತಿಗೆ ಕನ್ನಡಿಗರು ಬಾಗಿಲು ತೋರಿಸಿದ್ದಾರೆ....

ಮುಂದೆ ಓದಿ

ips officer arrest

IPS Officer: ಲಿವ್‌-ಇನ್ ಸಂಗಾತಿಯನ್ನು ಥಳಿಸಿ, ಮನೆಗೆ ಬೆಂಕಿ ಹಚ್ಚಿ ಸಾಯಲು ಯತ್ನಿಸಿದ ಕರ್ನಾಟಕದ ಐಪಿಎಸ್‌ ಅಧಿಕಾರಿ ಅರೆಸ್ಟ್‌

IPS Officer: ಕರ್ನಾಟಕದ ಕಲಬುರಗಿಯಲ್ಲಿ ಹೆಂಡತಿ ಮಕ್ಕಳನ್ನು ಬಿಟ್ಟು ಪೊಲೀಸ್‌ ಇನ್ಸ್‌ಪೆಕ್ಟರ್‌ ಜೊತೆಗೆ ಲವಿ ಡವಿ ಶುರುಹಚ್ಚಿಕೊಂಡು ಅಮಾನತಾಗಿದ್ದ ಐಪಿಎಸ್‌ ಅಧಿಕಾರಿ ಈಗ ತಮಿಳುನಾಡಿನಲ್ಲಿ ಬಂಧಿತನಾಗಿದ್ದಾನೆ. ...

ಮುಂದೆ ಓದಿ