ಬಾಗಲಕೋಟೆ: ಅಕ್ರಮ ಮದ್ಯ ಮಾರಾಟ (Illegal liquor) ಪ್ರಶ್ನಿಸಿದ್ದ ವ್ಯಕ್ತಿಯನ್ನು ಥಳಿಸಿ, ಕರೆಂಟ್ ಶಾಕ್ ನೀಡಿ ಬರ್ಬರವಾಗಿ ಕೊಲೆ (Murder Case) ಮಾಡಲಾಗಿದೆ. ಈ ಶಾಕಿಂಗ್ ಘಟನೆ ಅಬಕಾರಿ ಸಚಿವರ ತವರಾದ ಬಾಗಲಕೋಟೆ (Bagalakote news) ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಐವರು ಸೇರಿ ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ. ವೆಂಕರೆಡ್ಡಿ ಶೇಷಪ್ಪನವರ(40) ಕೊಲೆಯಾದ ವ್ಯಕ್ತಿ. ಐವರು ಸೇರಿ ದೊಣ್ಣೆಗಳಿಂದ ಹಲ್ಲೆ ನಡೆಸಿ ಕರೆಂಟ್ ಶಾಕ್ ನೀಡಿದ್ದಾರೆ. ಈ ಕೊಲೆ ಕೇಸ್ನಲ್ಲಿ […]
Road Accident: ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ, ಬಾಗಲಕೋಟೆಗೆ ಹೊರಟಿದ್ದ ಕಾರ್ ಮುಖಾಮುಖಿ ಡಿಕ್ಕಿಯಾಗಿವೆ. ಕಾರ್ ಸಂಪೂರ್ಣ...
Waqf board: ಕಂದಾಯ ದಾಖಲೆಗಳಲ್ಲಿ ನಿಯಮಾನುಸಾರ ಅಗತ್ಯ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಅ. 24ರಂದು ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ತಹಶೀಲ್ದಾರ್ಗೆ...
Road Accident: ಮುದ್ದೇಬಿಹಾಳದ ಕಡೆ ಹೊರಟಿದ್ದ ಕಾರು ಬೆಳಗಿನ ಜಾವ ಕ್ಯಾಂಟರ್ಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ದೆ ಮಂಪರಿನಿಂದ ಈ ದುರ್ಘಟನೆ ಸಂಭವಿಸಿದೆ...
Bagalakote Road Accident: ಹಬ್ಬಕ್ಕೆ ಊರಿಗೆ ಬಂದಿದ್ದ ಸಾಪ್ಟ್ವೇರ್ ಇಂಜಿನಿಯರ್ ಸೇರಿ ಮೂವರು ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ....