Sunday, 11th May 2025

SeetharamYechury: ಬಾಗೇಪಲ್ಲಿಯಲ್ಲಿ ಮಾರ್ಕ್ಸ್ ವಾದಿ ಸೀತಾರಾಮ ಯೆಚೂರಿಗೆ ಗೌರವ ಸಮರ್ಪಣೆ

ಬಾಗೇಪಲ್ಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐಎಂ ನಾಯಕ ಸೀತಾರಾಮ ಯೆಚೂರಿ ನಿಧನರಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಬಾಗೇಪಲ್ಲಿಯಲ್ಲಿ ಸಿಪಿಐಎಂ ಮುಖಂಡರು ಕಾರ್ಯಕರ್ತರು ಸೇರಿ ಅವರು ನಡೆದುಬಂದ ಹಾದಿಯನ್ನು ಮೆಲುಕು ಹಾಕಿ ಶ್ರದ್ದಾಂಜಲಿ ಸಲ್ಲಿಸಿದರು. ಸಿಪಿಐಎಂ ಮುಖಂಡ ಅನಿಲ್ ಆವುಲಪ್ಪ ಮಾತನಾಡಿ ತಮ್ಮ ರಾಜಕೀಯ ಜೀವನದುದ್ದಕ್ಕೂ ಪ್ರಗತಿಪರ ಚಿಂತನೆ ಗಳನ್ನು ಅಳವಡಿಸಿಕೊಂಡು ಬಂದಿದ್ದ ಯೆಚೂರಿ ರಾಜ್ಯಸಭೆಯಲ್ಲಿ ಅತ್ಯಂತ ಆಳವಾದ ಅಧ್ಯಯನದಿಂದ ಭಾಷಣ ವನ್ನು ಮಾಡುತ್ತಲೇ ದೇಶದ ಗಮನ ಸೆಳೆಯುತ್ತಿದ್ದವರು ಯೆಚೂರಿ. ಆಗಸ್ಟ್ 12, 1952 ರಂದು ಚೆನ್ನೈನಲ್ಲಿ ಜನಿಸಿದ […]

ಮುಂದೆ ಓದಿ

MLA S N SubbaReddy: ಜನಸ್ಪಂದನದಲ್ಲಿ ರಿವಾರ್ಡ್ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣೆ ಮಾಡಿದ ಶಾಸಕ

ಬಾಗೇಪಲ್ಲಿ: ತಂತ್ರಜ್ಞಾನ ಆಧಾರಿತ ಕೃಷಿಯಲ್ಲಿ ರೈತರು ಪರಿಣತಿ ಪಡೆದು ಅದನ್ನು ತಾವು ಮಾಡುವ ಬೇಸಾಯ ಕ್ರಮಗಳಲ್ಲಿ ಆಳವಡಿಸಿಕೊಂಡರೆ ಉತ್ತಮ ಇಳುವರಿ ಮತ್ತು ಲಾಭ ಪಡೆಯಬಹುದು ಎಂದು ಶಾಸಕ...

ಮುಂದೆ ಓದಿ

Selection: 2024-25ನೇ ಸಾಲಿಗೆ ದೈಹಿಕ ಶಿಕ್ಷಣ ಶಿಕ್ಷಕರ ಪದಾಧಿಕಾರಿಗಳ ಆಯ್ಕೆ

ಬಾಗೇಪಲ್ಲಿ: ದೈಹಿಕ ಶಿಕ್ಷಣ ಶಿಕ್ಷಕ ವೃತ್ತಿಯು ಶಿಸ್ತು, ಸಂಯಮವನ್ನು ಕಲಿಸುವ ವೃತ್ತಿಯಾಗಿದೆ.  ದೈಹಿಕ ಶಿಕ್ಷಕರು ಪ್ರಾಥಮಿಕ ಹಂತದಿಂದ ಮಕ್ಕಳಿಗೆ ಯೋಗ, ವ್ಯಾಯಾಮ, ಪ್ರಾಣಾಯಾಮ ಅಭ್ಯಾಸ ಮಾಡಿಸಿ ವಿದ್ಯಾರ್ಥಿಗಳ...

ಮುಂದೆ ಓದಿ

Ph.D: ಗಣಿತಶಾಸ್ತ್ರದ ವಿಷಯದಲ್ಲಿ ವಿ.ಪ್ರಿಯಾಂಕ ಪಿಎಚ್‌ಡಿ ಪದವಿ ಸಾಧನೆ

ಬಾಗೇಪಲ್ಲಿ: ಪಟ್ಟಣದ ಹಳೇ ಅಂಚೆ ಕಚೇರಿ ರಸ್ತೆಯಲ್ಲಿರುವ ಎಲ್‌ಐಸಿ ಎಜೆಂಟ್‌ರಾದ ವೆಂಕಟರಾಮಪ್ಪ ಹಾಗೂ ವನಜಮ್ಮ ಅವರ ಪುತ್ರಿ ವಿ.ಪ್ರಿಯಾಂಕ (V Priyanka) ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಗಣಿತ...

ಮುಂದೆ ಓದಿ