ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು (Bangladesh Government) ರಾಜತಾಂತ್ರಿಕ ಪುನರ್ರಚನೆ ಮಾಡುತ್ತಿದ್ದು ಭಾರತದ ರಾಯಭಾರಿ ಸೇರಿದಂತೆ ಐದು ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಅಲ್ಲಿನ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಗುರುವಾರ ಈ ಮಾಹಿತಿ ನೀಡಿದ್ದಾರೆ. ಹಲವು ವಾರಗಳ ಹಿಂಸಾತ್ಮಕ ಪ್ರತಿಭಟನೆಗಳ ನಂತರ ದಕ್ಷಿಣ ಏಷ್ಯಾ ರಾಷ್ಟ್ರದಲ್ಲಿ ಪ್ರಮುಖ ರಾಜಕೀಯ ಬದಲಾವಣೆಗಳು ನಡೆದಿದ್ದವು. ಬಳಿಕ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಆರಂಭಗೊಂಡಿತ್ತು. ಆಗಸ್ಟ್ 5ರಂದು ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಭಾರತಕ್ಕೆ […]
Bangladesh Unrest: ಗರ್ಭಿಣಿ ಶಿಕ್ಷಕಿ ಶಿಖಾ ರಾಣಿ ರೇ ಎಂಬಾಕೆ ರಾಜೀನಾಮೆಗೆ ನಿರಾಕರಿಸಿದರೆಂಬ ಕಾರಣಕ್ಕೆ ಆಕೆಯನ್ನು ಸಾರ್ವಜನಿಕವಾಗಿ ಮೆರವಣಿಗೆ ಮಾಡಿ, ಆಕೆಯನ್ನು ಅವಮಾನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ....
ಬೆಂಗಳೂರು: ಹಿಂದೂಗಳ ಅತ್ಯಂತ ಸಂಭ್ರಮದ ಹಬ್ಬವಾದ ನವರಾತ್ರಿಯಲ್ಲಿ ದುರ್ಗಾ ಪೂಜೆ (Durga Puja) ಮಾಡುವಂತಿಲ್ಲ ಎಂದು ಬಾಂಗ್ಲಾದೇಶದ ಮತಾಂಧ ಮುಸ್ಲಿಮರು ತಾಕೀತು ಮಾಡುತ್ತಿದ್ದಾರೆ. ಇದು ಅಲ್ಲಿನ ಅಲ್ಪಸಂಖ್ಯಾತ...
Hilsa Fish: ಪ್ರಧಾನಿ ಶೇಕ್ ಹಸೀನಾ ಪಲಾನಯನಗೈದ ಬಳಿಕ ಬಾಂಗ್ಲಾದೇಶದಲ್ಲಿ ಅಧಿಕಾರಕ್ಕೆ ಬಂದ ಮಧ್ಯಂತರ ಸರ್ಕಾರ ದುರ್ಗಾ ಪೂಜೆಗೆ ಅಗತ್ಯವಾದ ಹಿಲ್ಸಾ ಮೀನಿನ ರಫ್ತಿಗೆ ನಿಷೇಧ...