ಬೆಂಗಳೂರು: ರಿಯಲ್ ಎಸ್ಟೇಟ್ (Real Estate) ಉದ್ಯಮಿಯಿಂದ ವಂಚನೆಗೊಳಗಾಗಿ ನೊಂದು ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru news) ನಡೆದಿದೆ. ಈ ಕುರಿತು ಅವರು ಡೆತ್ನೋಟ್ (Death note) ಬರೆದಿಟ್ಟಿದ್ದು, ತಮಗಾದ ವಂಚನೆಯನ್ನು ತೆರೆದಿಟ್ಟಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿ ಸಮೀಪದ ಹೊಸಹಳ್ಳಿಯ ಸರಕಾರಿ ಪ್ರೌಢಶಾಲಾ ಶಿಕ್ಷಕ ನರಸಿಂಹಮೂರ್ತಿ (59) ಎಂಬವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನರಸಿಂಹಮೂರ್ತಿ, ಹೊಸಕೋಟೆ ತಾಲೂಕಿನ ಜಡಗನಹಳ್ಳಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿದ್ದರು. […]
ಬೆಂಗಳೂರು: ಬೆಂಗಳೂರಲ್ಲಿ ಸ್ವಂತ ಮನೆ (Bengaluru news) ಹೊಂದುವುದು ಮಧ್ಯಮ ವರ್ಗದ ಎಲ್ಲ ಬೆಂಗಳೂರು ನಿವಾಸಿಗಳ (Bengaluru realty) ಕನಸು. ಅಂತಹವರಿಗೆ ಬಿಡಿಎ ಸುವರ್ಣಾವಕಾಶವೊಂದನ್ನು ಒದಗಿಸಿದೆ. 25...
Government Jobs: ಅನುಕಂಪದ ನೇಮಕಾತಿ ಅರ್ಜಿಗಳನ್ನು ವಿಷಯದನ್ವಯ ಸಂಪೂರ್ಣವಾಗಿ ಆನ್ಲೈನ್ ತಂತ್ರಾಂಶದ ಮುಖಾಂತರ ಇಇಡಿಎಸ್ನಲ್ಲಿ ನಿರ್ವಹಿಸಲು ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ....