ಬೆಳಗಾವಿ: ಈ ವರ್ಷ ಬೆಳಗಾವಿಯ ಸಿವಿಲ್ ಆಸ್ಪತ್ರೆಯಲ್ಲಿ 120 ಶಿಶುಗಳು ಮತ್ತು 11 ಮಹಿಳೆಯರು ಮೃತಪಟ್ಟಿದ್ದಾರೆ. ಕಲುಷಿತ ಸಲೈನ್ನಿಂದ ಬಳ್ಳಾರಿಯಲ್ಲಿ ಇದೇ ರೀತಿಯ ಸಾವು ಸಂಭವಿಸಿದ ನಂತರ ಬಿಜೆಪಿಯ ಕರ್ನಾಟಕ ಮಹಿಳಾ ಮೋರ್ಚಾ ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸಿದೆ. ಮೃತ ಕುಂದರಗಿ ಗ್ರಾಮದ ಪೂಜಾ ಕಡಕಭಾವಿ ಅವರ ಮನೆಗೆ ತೆರಳಿದ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್, ರಾಜ್ಯ ಉಪಾಧ್ಯಕ್ಷೆ ಶಾಂಭವಿ ಅಶ್ವಥಪುರೆ, ಬೆಳಗಾವಿ ಗ್ರಾಮೀಣ ಮಹಿಳಾ ಅಧ್ಯಕ್ಷೆ ಡಾ.ನಯನಾ ಭಸ್ಮೆ ಕುಟುಂಬಸ್ಥರಿಗೆ ಸಾಂತ್ವನ […]
ಸಿವಿಲ್ ಆಸ್ಪತ್ರೆ ಸಿಬ್ಬಂದಿ ಹಾಗೂ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವನ್ನು ಮಹಿಳಾ ಮೋರ್ಚಾ ಬಿಜೆಪಿ ಕರ್ನಾಟಕ ದಿಂದ ನಾವು ಖಂಡಿಸುತ್ತೇವೆ. ಕೂಡಲೇ ಆರೋಗ್ಯ ಸಚಿವರು...
ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಲವಾರು ಸಂಘಟನೆಗಳು ತಮ್ಮ ಬೇಡಿಕೆಗಳ...
ಬೆಳಗಾವಿ: ತಂತ್ರಜ್ಞಾನ-ಚಾಲಿತ ಬೆಳವಣಿಗೆ ಮತ್ತು ಕೈಗಾರಿಕಾ ಆವಿಷ್ಕಾರ ಉತ್ತೇಜಿಸುವ ತನ್ನ ಬದ್ಧತೆಗೆ ಪೂರಕವಾಗಿ ಕರ್ನಾಟಕ ರಾಜ್ಯ ಸರ್ಕಾರವು ಫ್ಲಿಪ್ಕಾರ್ಟ್, ಫೆಡರಲ್ ಬ್ಯಾಂಕ್ ಮತ್ತು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘದ...
ಚನ್ನಮ್ಮನ ಕಿತ್ತೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಕಿತ್ತೂರಿನ ಚನ್ನಮ್ಮಾಜಿ ವೃತ್ತದಲ್ಲಿ...