Sunday, 11th May 2025

ಆರೋಪ, ಪ್ರತ್ಯಾರೋಪಕ್ಕೆ ಉತ್ತರ ಕೊಡಲ್ಲ

ವಿಶ್ವವಾಣಿ ಸಂದರ್ಶನ: ವಿನಾಯಕ ಮಠಪತಿ ದಿ.ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಕಣದಲ್ಲಿದ್ದಾರೆ. ಅವರ ಗೆಲುವಿಗೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಕ್ಷೇತದಲ್ಲಿ ಕಳೆದ ಹತ್ತು ದಿನಗಳಿಂದ ಬಿಡುವಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಮಂಗಲಾ ಅವರು ತಮ್ಮ ಅನಿಸಿಕೆಗಳನ್ನು ವಿಶ್ವವಾಣಿಯೊಂದಿಗೆ ಹಂಚಿಕೊಂಡಿದ್ದಾರೆ. ಚುನಾವಣೆಯ ಕೊನೆಯ ಹಂತದ ಪ್ರಚಾರ ಕಾರ್ಯ ಹೇಗೆ ನಡೆಯುತ್ತಿದೆ. ಕ್ಷೇತ್ರದಲ್ಲಿ ಯಾವ ರೀತಿ ಬೆಂಬಲ ಸಿಗುತ್ತಿದೆ? ಬೆಳಗಾವಿ […]

ಮುಂದೆ ಓದಿ

ಬೆಳಗಾವಿಯಲ್ಲಿ ಅಮಿತ್ ಶಾ ವಿರುದ್ಧ ರೈತರ ಪ್ರತಿಭಟನೆ

ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೇಶದಾದ್ಯಂತ ಚಳವಳಿ ನಡೆಸುತ್ತಿದ್ದರೂ ಸ್ಪಂದಿಸದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್ ಶಾ ಬಹಿರಂಗ...

ಮುಂದೆ ಓದಿ

ಚಿಕ್ಕೋಡಿ, ಬೆಳಗಾವಿಯಲ್ಲಿ 22 ಶಿಕ್ಷಕರಿಗೆ ಕೊರೋನಾ ಸೋಂಕು ದೃಢ

ಬೆಳಗಾವಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನಾಲ್ವರು ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 18 ಮಂದಿ ಸೇರಿ 22 ಶಿಕ್ಷಕರಿಗೆ ಕೋವಿಡ್- 19 ದೃಢಪಟ್ಟಿದೆ. ‘ಸರ್ಕಾರದ ಸೂಚನೆಯಂತೆ ಶಾಲೆ-...

ಮುಂದೆ ಓದಿ