Monday, 12th May 2025

ಬಿರ್‌ಭೂಮ್‌ ಹಿಂಸಾಚಾರ: ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಸಾವು

ರಾಮ್‌ಪುರಹಾಟ್‌: ಬಿರ್‌ಭೂಮ್‌ ಜಿಲ್ಲೆಯ ಬೋಗ್‌ತುಇ ಗ್ರಾಮದಲ್ಲಿ ಮಾರ್ಚ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಸುಟ್ಟ ಗಾಯ ಗಳಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು  ವರದಿಯಾಗಿದೆ. ಈ ಮೂಲಕ ಬೋಗ್‌ತುಇ ಗ್ರಾಮದಲ್ಲಿ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಯಲ್ಲಿ ಮೃತ ಪಟ್ಟವರ ಒಟ್ಟು ಸಂಖ್ಯೆ 10ಕ್ಕೆ ಏರಿಕೆ ಯಾಗಿದೆ. ಶೇ 27ರಷ್ಟು ಸುಟ್ಟ ಗಾಯಗಳೊಂದಿಗೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ. ‘ಆಕೆಯ ಸ್ಥಿತಿ ಸುಧಾರಿಸಿದ ನಂತರ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ, […]

ಮುಂದೆ ಓದಿ

ಬಿರ್ ಭೂಮ್ ಪ್ರಕರಣ: ವಿಧಾನಸಭೆಯಲ್ಲಿ ಗದ್ದಲ, ಐವರ ಅಮಾನತು

ಕೋಲ್ಕತಾ: ಬಿರ್ ಭೂಮ್ ನಲ್ಲಿ ಇತ್ತೀಚೆಗೆ ನಡೆದ ಎಂಟು ಜನರ ಸಜೀವ ದಹನ ಪ್ರಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ವಿಪಕ್ಷ ಭಾರತೀಯ ಜನತಾ...

ಮುಂದೆ ಓದಿ

ಜನರು ಬದುಕಲು ಯೋಗ್ಯವಾದ ವಾತಾವರಣ ಇಲ್ಲ: ಸಂಸದೆ ರೂಪಾ ಗಂಗೂಲಿ

ನವದೆಹಲಿ : ರಾಜ್ಯಸಭೆಯಲ್ಲಿ ಬಿರ್ಭೂಮ್ ಘಟನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಶುಕ್ರವಾರ ಬಿಜೆಪಿ ಸಂಸದೆ ರೂಪಾ ಗಂಗೂಲಿ ವಾಗ್ದಾಳಿ ನಡೆಸಿ,...

ಮುಂದೆ ಓದಿ

ಮನೆಗಳಿಗೆ ಬೆಂಕಿ ತಗುಲಿ 8 ಮಂದಿ ಸಜೀವ ದಹನ

ಭಿರ್ಭೂಮ್: ಪಶ್ಚಿಮ ಬಂಗಾಳದ ಭಿರ್ಭೂಮ್​ ಜಿಲ್ಲೆಯ ರಾಮ್​ಪುರಹತ್​​ನಲ್ಲಿ ಮನೆಗಳಿಗೆ ಬೆಂಕಿ ತಗುಲಿ 8 ಮಂದಿ ಸಜೀವ ದಹನಗೊಂಡಿದ್ದಾರೆ. ಬೆಂಕಿಗಾಹುತಿಯಾಗಿದ್ದ ಮನೆಯೊಂದರಿಂದ ಏಳು ಸುಟ್ಟ ದೇಹಗಳನ್ನು ವಶ ಪಡಿಸಿಕೊಳ್ಳಲಾಗಿದೆ....

ಮುಂದೆ ಓದಿ

ಅಕ್ರಮ ವಲಸೆ ಮತ್ತು ಭ್ರಷ್ಟಾಚಾರದಿಂದ ಬಂಗಾಳ ಬೇಸತ್ತಿದೆ: ಅಮಿತ್‌ ಶಾ

ಬೋಲ್​ಪುರ: ಬಾಂಗ್ಲಾದೇಶೀಯರ ಅಕ್ರಮ ವಲಸೆ ಮತ್ತು ಭ್ರಷ್ಟಾಚಾರ ಮುಂತಾದವುಗಳಿಂದ ಬೇಸತ್ತಿರುವ ಬಂಗಾಳ ಬದಲಾವಣೆ ಬಯಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಭಾನುವಾರ ಭಿರ್​ಬೂಮ್​...

ಮುಂದೆ ಓದಿ