Sunday, 11th May 2025

ಅಪಹರಣ ಪ್ರಕರಣ: ರಾಜೀನಾಮೆ ನೀಡಿದ ನಿತೀಶ್‌ ಸಂಪುಟದ ಸಚಿವ

ಪಾಟ್ನಾ: ಅಪಹರಣ ಪ್ರಕರಣ(2014) ದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದಲ್ಲಿ ಆರ್‌ಜೆಡಿ ಎಂಎಲ್‌ಸಿ ಕಾರ್ತಿಕ್ ಕುಮಾರ್ ಅವರು ಕಾನೂನು ಸಚಿವರಾಗಿದ್ದರು. ಕಬ್ಬು ಉದ್ಯಮ ಸಚಿವರಾಗಿ ಖಾತೆ ಬದಲಾಯಿಸಿದ್ದ ಕೆಲವೇ ಗಂಟೆಗಳಲ್ಲಿ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜೀನಾಮೆ ಪತ್ರವನ್ನು ಬಿಹಾರ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕಂದಾಯ ಸಚಿವ ಅಲೋಕ್ ಕುಮಾರ್ ಮೆಹ್ತಾ ಅವರಿಗೆ ಕಬ್ಬು ಉದ್ಯಮ ಸಚಿವಾಲಯದ […]

ಮುಂದೆ ಓದಿ

ನಿತೀಶ್ ಕುಮಾರ್ ಸಂಪುಟಕ್ಕೆ 31 ಶಾಸಕರ ಸೇರ್ಪಡೆ

ಪಾಟ್ನಾ: ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಒಂದು ವಾರದ ನಂತರ ಸಂಪುಟಕ್ಕೆ 31 ಶಾಸಕರು ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ. ಮಂಗಳವಾರ ಸಂಪುಟ ವಿಸ್ತರಣೆಗೂ ಮುನ್ನ...

ಮುಂದೆ ಓದಿ

#Nithish Kumar

ನಿತೀಶ್ ಸಂಪುಟದ ಇಬ್ಬರು ಡಿಸಿಎಂ, ಮೂವರು ಸಚಿವರಿಗೆ ಕರೋನಾ

ಪಾಟ್ನಾ: ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಸಂಪುಟದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳು ಮತ್ತು ಮೂವರು ಸಚಿವರಿಗೆ ಬುಧವಾರ ಕರೋನಾ ಸೋಂಕು ತಗುಲಿದೆ. ಉಪಮುಖ್ಯಮಂತ್ರಿಗಳಾದ ರೇಣು ದೇವಿ ಮತ್ತು ತಾರ್ಕಿಶೋರ್...

ಮುಂದೆ ಓದಿ