Sunday, 11th May 2025

Bisiyuta: ಬಿಸಿಯೂಟ ನೌಕರರು ಸರಕಾರಗಳಿಗೆ ಬಿಸಿ ಮುಟ್ಟಿಸುವಂತೆ ಸಂಘಟಿತರಾಗಬೇಕು: ಮುಸ್ತಾಫ

ಬಾಗೇಪಲ್ಲಿ: ತಾಲೂಕಿನ ಸರಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಕ್ಷರ ದಾಸೋಹ ನೌಕರರಿಗೆ ಸರಕಾರವು ಹಲವಾರು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ.ಹಾಗಾಗಿ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟನಾತ್ಮಕವಾಗಿ ಹೋರಾಟಗಳನ್ನು ನಡೆಸುವ ಮೂಲಕ ಸರಕಾರಗಳಿಗೆ ಬಿಸಿ ಮುಟ್ಟಿಸಬೇಕಿದೆ ಎಂದು ಸಿಐಟಿಯು ಸಂಘಟನೆಯ ತಾಲೂಕು ಕಾರ್ಯದರ್ಶಿ ಮುಸ್ತಾಫ ತಿಳಿಸಿದರು. ಪಟ್ಟಣದ ಸುಂದರಯ್ಯ ಭವನದಲ್ಲಿ ಅಕ್ಷರ ದಾಸೋಹ ನೌಕರರ ಸಭೆಯನ್ನು ಭಾನುವಾರ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಅವರು, ತಾಲೂಕಿನಲ್ಲಿ ದಶಕಗಳಿಂದಲೂ ಸರಕಾರಿ ಶಾಲೆಗಳಲ್ಲಿ ಬಿಸಿಯೂಟ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ನೂರಾರ ಮಂದಿ ಜೀವನ ಭದ್ರತೆ, […]

ಮುಂದೆ ಓದಿ

vidhana soudha good news

ಬಿಸಿಯೂಟ ಕಾರ್ಯಕರ್ತರಿಗೆ ನರೇಗಾ ಜಾಬ್ ಕಾರ್ಡ್

ಬೆಂಗಳೂರು : ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....

ಮುಂದೆ ಓದಿ

ಬಿಸಿಯೂಟ ಕಾರ್ಯಕರ್ತೆಯರ ಧರಣಿ ವಾಪಸ್‌

ಬೆಂಗಳೂರು : ಬಿಸಿಯೂಟ ಕಾರ್ಯಕರ್ತೆಯರ ಧರಣಿಗೆ ಕೊನೆಗೂ ಸರ್ಕಾರ ಮಣಿದಿದ್ದು, ಅಹೋರಾತ್ರಿ ಧರಣಿಯನ್ನ ಬಿಸಿಯೂಟ ಕಾರ್ಯಕರ್ತೆಯರು ಹಿಂಪಡೆದಿದ್ದಾರೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌ ಬಿಸಿಯೂಟ ಕಾರ್ಯಕರ್ತೆಯರ...

ಮುಂದೆ ಓದಿ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತಗೊಂಡಿಲ್ಲ

ಅಕ್ಷರ ದಾಸೋಹ ಯೋಜನೆ ವಿಭಾಗದಿಂದ ಸ್ಪಷ್ಟನೆ  ವಿಜಯಪುರ : ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಯಾವುದೇ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತ ಗೊಂಡಿರುವುದಿಲ್ಲ ಎಂದು ಜಿಲ್ಲಾ...

ಮುಂದೆ ಓದಿ

ಅ.21ರಿಂದ ಮಕ್ಕಳಿಗೆ ಬಿಸಿಯೂಟ ಪುನರಾರಂಭ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕಿನ ಭೀತಿಯ ನಡುವೆಯೂ 6 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದೆ. ಮಕ್ಕಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಬಿಸಿಯೂಟ ಕಾರ್ಯಕ್ರಮವನ್ನು ಅ.21ರಿಂದ ಪುನರಾರಂಭಿಸಲಾಗುತ್ತದೆ ಎಂಬುದಾಗಿ...

ಮುಂದೆ ಓದಿ