Sunday, 11th May 2025

40% ಕಮಿಷನ್ ನಲ್ಲಿ ಪ್ರಧಾನಿ, ಸಿಎಂ ಪಾಲುದಾರರಾ?: ಬಿ ಕೆ ಹರಿಪ್ರಸಾದ್.

ಬೆಂಗಳೂರು: ಈಶ್ವರಪ್ಪನವರ ರಕ್ಷಣೆಗೆ ನಿಂತ ಸರ್ಕಾರ. 40% ಕಮಿಷನ್ ನಲ್ಲಿ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಪಾಲುದಾರರಾ? ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ  ಬಿ ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಷಯಕ್ಕೆ ಕ್ರಿಮಿನಲ್ ಆರೋಪ ಹೊತ್ತಿರುವ ಸಚಿವ ಈಶ್ವರಪ್ಪನವರನ್ನ ಸಚಿವ ಸಂಪುಟದಿಂದ ವಜಾ ಮಾಡಲು ರಾಜ್ಯಪಾಲರನ್ನ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಮನವಿ ಮಾಡಿ ದ್ದೇವೆ. ಸೆಕ್ಷನ್ 306ರಡಿಯಲ್ಲಿ ಈಶ್ವರಪ್ಪನವರನ್ನ ಬಂಧಿಸಿ ತನಿಖೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡ ಬೇಕೆಂದು ಒತ್ತಾಯಿಸಿದ್ದೇವೆ. ಸಚಿವ ಈಶ್ವರಪ್ಪನವರ […]

ಮುಂದೆ ಓದಿ

ಬಿ.ಕೆ. ಹರಿಪ್ರಸಾದ್’ಗೆ ಪ.ಬಂಗಾಳ ಎಐಸಿಸಿ ರಾಜ್ಯ ಉಸ್ತುವಾರಿ ಹೊಣೆ

ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಹೆಚ್ಚುವರಿಯಾಗಿ ಎಐಸಿಸಿ ರಾಜ್ಯ ಉಸ್ತುವಾರಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ. ಪಶ್ಚಿಮ...

ಮುಂದೆ ಓದಿ

ಬಂಗಾಳ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪಶ್ಚಿಮ ಬಂಗಾಳ...

ಮುಂದೆ ಓದಿ