ಅಕ್ರಮದ ಸುಳಿಯಲ್ಲಿ ಪ್ರಭಾರಿ ನಿರ್ದೇಶಕರು, ಕಾವ್ಯ ಹೊಸ ನಿರ್ದೇಶಕಿ ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಅರ್ಧ ಶತಮಾನವನ್ನೇ ಪೂರೈಸಿರುವ ರಾಜ್ಯದ ಅಗ್ರಮಾನ್ಯ ಬಿಎಂಸಿ (ಬೆಂಗಳೂರು ಮೆಡಿಕಲ್ ಕಾಲೇಜ್)ಗೆ ನಾಲ್ಕು ವರ್ಷಗಳಿಂದ ನಿರ್ದೇಶಕರೇ ಸಿಗುತ್ತಿಲ್ಲ! ಅನೇಕ ವರ್ಷಗಳಿಂದಲೂ ಪ್ರಭಾರಿಯ ಇರುವ ರಮೇಶ್ ಕೃಷ್ಣ ಅವರನ್ನು ಎಬ್ಬಿಸಿ, ಖಾಯಂ ನಿರ್ದೇಶಕರನ್ನು ನೇಮಿಸಲು ಈತನಕ ಯಾವುದೇ ವೈದ್ಯ ಶಿಕ್ಷಣ ಸಚಿವರಿಗೂ ಸಾಧ್ಯವಾಗಿಲ್ಲ. ಇದನ್ನು ಮನಗಂಡಿರುವ ರಾಜ್ಯ ಸರಕಾರ ಈ ಬಾರಿ ಖಾಯಂ ನಿರ್ದೇಶಕರನ್ನು ನೇಮಕ ಮಾಡಲೇ ಬೇಕೆಂದು ಹಠಕ್ಕೆ ಬಿದ್ದಿದೆ. ಆದರೆ ಆಯ್ಕೆಗಾಗಿಸಿದ್ಧಪಡಿಸಿರುವ […]
ಮುಂಬೈ: ನಿರಾಶ್ರಿತರು, ಭಿಕ್ಷುಕರೂ ದುಡಿಯಬೇಕು. ಅವರಿಗೆ ಅಗತ್ಯವಾಗಿ ಬೇಕಾದ ಆಹಾರ, ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರ್ಕಾರವೇ ಪೂರೈಸಲು ಅಸಾಧ್ಯ ಎಂದು ಬಾಂಬೆ ಹೈಕೋರ್ಟ್ ಶನಿವಾರ ಹೇಳಿದೆ....
ಮುಂಬೈ: ಪೂರ್ವಾನುಮತಿ ಪಡೆಯದೆ ಜುಹು ಪ್ರದೇಶದಲ್ಲಿ ವಸತಿ ಕಟ್ಟಡವನ್ನು ಹೋಟೆಲ್ ಆಗಿ ಪರಿವರ್ತಿಸಿದ ಆರೋಪ ದಡಿ ಬೃಹತ್ ಮುಂಬೈ ಮಹಾನಗರ ಪಾಲಿಕೆಯು(ಬಿಎಂಸಿ) ನೀಡಿದ್ದ ನೋಟಿಸ್ ಅನ್ನು ಪ್ರಶ್ನಿಸಿ ಬಾಲಿವುಡ್...
ಮುಂಬೈ: ಬಾಲಿವುಡ್ ನಟ ಸೋನು ಸೂದ್ ವಿರುದ್ಧ (ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್) ಬಿಎಂಸಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಗುರುವಾರ ತಿಳಿದುಬಂದಿದೆ. ಅನುಮತಿ ಪಡೆಯದೆ ಕಟ್ಟಡವನ್ನು ಹೋಟೆಲ್ ಆಗಿ...
ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ದದ ಕಾನೂನು ಹೋರಾಟದಲ್ಲಿ ನಟಿ ಕಂಗನಾ ರಾಣಾವತ್ ಗೆಲುವಿನ ನಗೆ ಬೀರಿದ್ದಾರೆ. ಕಂಗನಾ ಅವರಿಗೆ ಸೇರಿದ ಕಟ್ಟಡದ ಒಂದು ಭಾಗವನ್ನು...
ಮುಂಬೈ : ಮುಂಬೈನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಕಾರಣ ಎಲ್ಲಾ ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚಲ್ಪಡುತ್ತವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಶುಕ್ರವಾರ...
ಮುಂಬೈ: ತಮ್ಮ ಬಂಗಲೆಯ ಒಂದು ಭಾಗವನ್ನು ಧ್ವಂಸಗೊಳಿಸಿದ್ದರ ವಿರುದ್ಧ ಬಾಲಿವುಡ್ ನಟಿ ಕಂಗನಾ ರಾಣಾವತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿ ಸಿದ ಬಾಂಬೆ ಹೈಕೋರ್ಟ್ ತೀರ್ಪು...