Tuesday, 13th May 2025

ಬ್ರಾಹ್ಮಣ ಸಮ್ಮೇಳನಕ್ಕೆ ಚಾಲನೆ ನೀಡಿದ ಬಹುಜನ ಸಮಾಜ ಪಕ್ಷ

ಅಯೋಧ್ಯೆ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಹುಜನ ಸಮಾಜ ಪಕ್ಷವು ಏಳು ‘ಬ್ರಾಹ್ಮಣ ಸಮ್ಮೇಳನ’ಗಳನ್ನು ಹಮ್ಮಿ ಕೊಂಡಿದ್ದು, ಅಯೋಧ್ಯೆಯಿಂದ ಆನ್‌ಲೈನ್ ಮೂಲಕ ಚಾಲನೆ ನೀಡಲಾಗಿದೆ. ಬಿಎಸ್‌ಪಿ ಪ್ರಧಾನ ಕಾರ್ಯದರ್ಶಿ ಎಸ್‌.ಸಿ.ಮಿಶ್ರಾ ಅವರು ಅಯೋಧ್ಯೆಯ ರಾಮ ಮಂದಿರ ಮತ್ತು ಹನುಮಗಿರಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿ, ಇದೊಂದು ‘ಪ್ರಬುದ್ಧ ಸಮ್ಮೇಳನ’ ಎಂದು ಹೇಳಿ ದ್ದಾರೆ. ಜಾತಿ ಆಧಾರಿತ ಸಭೆಗಳಿಗೆ ನ್ಯಾಯಾಲಯದ ನಿಷೇಧ ಇರುವುದರಿಂದ ಸಮ್ಮೇಳನವನ್ನು ಅವರು ಈ ರೀತಿ ಕರೆದಿದ್ದಾರೆ ಎನ್ನಲಾಗಿದೆ. ಪ್ರತಿಯೊಬ್ಬರಿಗೂ ಸೇರಿರುವ […]

ಮುಂದೆ ಓದಿ