Saturday, 10th May 2025

BSY

BsYediyurappa: ಮಾಜಿ ಸಿಎಂ ಬಿಎಸ್‌ವೈಗೆ ಎದುರಾಯ್ತು ಸಂಕಷ್ಟ ?

ಬೆಂಗಳೂರು: ಮಮತಾ (Mamatha) ಸಾವಿನ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ (Women commission chief) ನಾಗಲಕ್ಷ್ಮೀ ಚೌಧರಿ (Nagalakshmi Chaudhary) ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮಮತಾ ಸಾವಿನ ಬಗ್ಗೆ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದ್ದು, ಯಡಿಯೂರಪ್ಪ (BSYediyurappa) ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಮರುಜೀವ ನೀಡಿದಂತಾಗಿದೆ. ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮೀ ಚೌಧರಿ ಪತ್ರ ಮುಖೇನ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಬಾಲಕಿಗೆ ಮಾಜಿ ಸಿಎಂ ಲೈಂಗಿಕ […]

ಮುಂದೆ ಓದಿ

B Y Vijayendra

ಬಿಜೆಪಿ ರಾಜ್ಯಾಧ್ಯಕ್ಷನಾಗಿ 15ರಂದು ಬಿ.ವೈ ವಿಜಯೇಂದ್ರ ಅಧಿಕಾರ ಸ್ವೀಕಾರ

ತುಮಕೂರು: ನ.15 ನೇ ತಾರೀಖಿನಂದು ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬೆಳಿಗ್ಗೆ ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ಸ್ವೀಕಾರ ಮಾಡುತ್ತಿದ್ದೇನೆ ಎಂದು ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ...

ಮುಂದೆ ಓದಿ

ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ: ಮಾಜಿ ಸಿಎಂ ಯಡಿಯೂರಪ್ಪ ಸುಳಿವು

ನವದೆಹಲಿ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಸಂಜೆಯೊಳಗೆ ಪ್ರಕಟ ವಾಗಲಿದ್ದು, ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ...

ಮುಂದೆ ಓದಿ

ಬಿಜೆಪಿ ಗೆಲ್ಲಿಸಿ ಕೊಡಿ, ರೈತ ಮಹಿಳೆಯರಿಗೆ 1 ಸಾವಿರ ಸಹಾಯಧನ, ರೈತರಿಗೆ ಜೀವವಿಮೆ ನೀಡುತ್ತೇವೆ: ಬಿಎಸ್‌ವೈ

ಬಾಗಲಕೋಟೆ : ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ಸಹಾಯಧನ, ರೈತರಿಗೆ ಜೀವವಿಮೆ ನೀಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬಾಗಲಕೋಟೆ...

ಮುಂದೆ ಓದಿ

ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಶೀಘ್ರ…!

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಆಪ್ತರ ಮೂಲಕ ಹೊಸ ಪಕ್ಷ ನೋಂದಣಿ ಕಾರ್ಯದಲ್ಲಿ ತೊಡಗಿದ್ದರಂತೆ. ತಮ್ಮ ನೂತನ ಪಾರ್ಟಿಗೆ ಕಲ್ಯಾಣ ಕರ್ನಾಟಕ ಪಕ್ಷ ಎಂದು...

ಮುಂದೆ ಓದಿ