Sunday, 11th May 2025

cm siddaramaiah rahul gandhi priyanka gandhi

CM Siddaramaiah: ಉಪಚುನಾವಣೆಯಲ್ಲಿ ಗೆಲುವು; ಸಿಎಂಗೆ ರಾಹುಲ್‌, ಪ್ರಿಯಾಂಕ ಅಭಿನಂದನೆ

ಬೆಂಗಳೂರು: ರಾಜ್ಯ ಉಪಚುನಾವಣೆಯಲ್ಲಿ (Karnataka bypoll results 2024) ಮೂರೂ ವಿಧಾನಸಭೆ ಕ್ಷೇತ್ರಗಳಲ್ಲಿ (Vidhana sabha) ಕಾಂಗ್ರೆಸ್ (Congress) ಭರ್ಜರಿ ಗೆಲುವು ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ಅಭಿನಂದಿಸಿದರು. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ಮುಖಂಡರಾದ ರಾಹುಲ್ ಗಾಂಧಿ (Rahul Gandhi) ಹಾಗೂ ಪ್ರಿಯಾಂಕ ಗಾಂಧಿ (Priyanka Gandhi) ಅವರನ್ನು ಭೇಟಿಯಾದರು. ಇದೇ ಸಂದರ್ಭದಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿರುವ ಪ್ರಿಯಾಂಕಾ ಗಾಂಧಿ […]

ಮುಂದೆ ಓದಿ