Thursday, 15th May 2025

ಸಂಪುಟ ವಿಸ್ತರಣೆ ಮಾಡಲು ಸಿಗಲಿಲ್ಲ ಗ್ರೀನ್ ಸಿಗ್ನಲ್!

ಬೆಂಗಳೂರು: ಸಂಪುಟ ಸೇರಲು ರಾಜ್ಯದ ಶಾಸಕರುಗಳಿಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಉಪಚುನಾವಣೆಗೆ ಮುನ್ನ ಸಂಪುಟ ವಿಸ್ತರಣೆ ಮಾಡಲು ಬಯಸಿದ್ದ ಯಡಿಯೂರಪ್ಪನವರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ. ಈಗ, ಉಪಚುನಾವಣೆ ಗೆದ್ದ ನಂತರವೂ, ವರಿಷ್ಠರ ಭೇಟಿಗೆ ಸಮಯ ಸಿಗುತ್ತಿಲ್ಲ. ಕಾರಣ, ಬಿಹಾರ ಸರಕಾರ ರಚನೆ. ಈ ಬಗ್ಗೆ ಮಾತನಾಡಿರುವ ಸಿಎಂ ಬಿಎಸ್ವೈ, “ಇಂದು ದೆಹಲಿಗೆ ಹೋಗಿ ನಮ್ಮ ನಾಯಕರನ್ನು ಭೇಟಿ ಮಾಡಲು ಬಯಸಿದ್ದೆ. ಆದರೆ, “ಬಿಹಾರದಲ್ಲಿ ಸರಕಾರ ರಚನೆಯಾದ ನಂತರ ನೀವು ದೆಹಲಿಗೆ ಬರಬೇಕು ಎನ್ನುವುದು ನಮ್ಮ […]

ಮುಂದೆ ಓದಿ