Monday, 12th May 2025

ರಸ್ತೆ ಅಪಘಾತವಾದಾಗ ಸಹಾಯಕ್ಕೆ ಬರುವವರಿಗೆ ಬಹುಮಾನ: ಎಂ.ಕೆ.ಸ್ಟಾಲಿನ್

ಚೆನ್ನೈ; ರಸ್ತೆ ಅಪಘಾತವಾದಾಗ ಸಹಾಯಕ್ಕೆ ಬರುವವರಿಗಿಂತ ದೂರ ಹೋಗು ವವರೇ ಹೆಚ್ಚು. ಆದರೆ ಅಪಘಾತ ಸಂದರ್ಭದಲ್ಲಿ ಸಹಾಯ ಮಾಡುವ ಜನರಿಗೆ ತಮಿಳುನಾಡು ಸರ್ಕಾರ ಬಹುಮಾನ ನೀಡಲು ಮುಂದಾಗಿದೆ. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹೀಗೊಂದು ಯೋಜನೆಯನ್ನು ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ರಸ್ತೆ ಅಪಘಾತದಲ್ಲಿ ಬಲಿಯಾದವರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಸಹಾಯ ಮಾಡುವ ಜನರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ಘೋಷಿಸಿದ್ದಾರೆ. ರಸ್ತೆ ಅಪಘಾತದಲ್ಲಿ ಸಿಲುಕಿದವರಿಗೆ ಸಹಾಯ ಮಾಡುವವರು ಮತ್ತು ಗೋಲ್ಡನ್ ಅವರ್ ಅವಧಿಯಲ್ಲಿ ಅವರನ್ನು ವೈದ್ಯಕೀಯ […]

ಮುಂದೆ ಓದಿ