Sunday, 11th May 2025

MLA Munirathna: ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕ.ದ.ಸ.ಸ ಪೊಲೀಸ್ ಠಾಣೆಗೆ ದೂರು

ಬಾಗೇಪಲ್ಲಿ: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಂ ನಾಯ್ಡು ಪರಿಶಿಷ್ಟ ಜಾತಿಗೆ ಸೇರಿದ ಗುತ್ತಿಗೆದಾರ ನೊಬ್ಬನ ಬಳಿ ಅವಹೇಳನಕಾರಿಯಾಗಿ ಜಾತಿಯನ್ನು ನಿಂದಿಸಿ ಮಾತನಾಡಿದ ಪ್ರಕಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಶಾಸಕನನ್ನು ಬಂಧಿಸಬೇಕು ಹಾಗೂ ಕಾನೂನು ಕ್ರಮ ಕೈಗೊಳ್ಳಲು ಕಿರಣ್ ಕುಮಾರ್ ಆಗ್ರಹಿಸಿದರು. ಈತನ ವಿರುದ್ಧ ಕೇವಲ ಮೊಕದ್ದಮೆ ದಾಖಲಿಸಿಕೊಂಡರೆ ಸಾಲದು ಕೂಡಲೇ ಬಂಧಿಸಿ ಈತನ ಕಾನೂನು ಬಾಹಿರ ಹಾಗೂ ಅನೈತಿಕ, ಅಕ್ರಮ, ವ್ಯವಹಾರಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ ದರು. […]

ಮುಂದೆ ಓದಿ

ಜಾಲತಾಣಗಳಲ್ಲಿ ಜಾತಿ ನಿಂದನೆ: ನಟಿ ಮೀರಾ ಮಿಥುನ್ ಬಂಧನ

ತಿರುವನಂತಪುರಂ: ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ನಿಂದನೆ ಮಾಡಿದ ತಮಿಳು ನಟಿ ಮೀರಾ ಮಿಥುನ್ ಅವರನ್ನು ಕೇರಳದಲ್ಲಿ ತಮಿಳುನಾಡು ಪೊಲೀಸರ ಸೈಬರ್ ಅಪರಾಧ ವಿಭಾಗ ಬಂಧಿಸಿದೆ. ಆ.12 ರಂದು...

ಮುಂದೆ ಓದಿ

ಹಾಕಿ ಆಟಗಾರ್ತಿ ಜಾತಿ ನಿಂದನೆ ಪ್ರಕರಣ: ಮತ್ತೋರ್ವ ಬಂಧನ

ಹರಿದ್ವಾರ: ರಾಷ್ಟ್ರೀಯ ಮಹಿಳಾ ಹಾಕಿ ತಂಡದ ಆಟಗಾರ್ತಿ ವಂದನಾ ಕಟಾರಿಯಾ ಕುಟುಂಬಸ್ಥರಿಗೆ ಜಾತಿ ನಿಂದನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇದರೊಂದಿಗೆ ಮೂವರನ್ನು ಬಂಧಿಸಿದಂತಾ...

ಮುಂದೆ ಓದಿ