Tuesday, 13th May 2025

ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣ: ಸೆ. 5ಕ್ಕೆ ವಿಚಾರಣೆ

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದ ಅಂತಿಮ ವಿಚಾರಣೆಯನ್ನು ಸೆ. 5ಕ್ಕೆ ನಿಗದಿ ಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ರಚಿಸಲು ನೀಡಲಾದ ಆದೇಶ ಮತ್ತು ಬೆಂಗಳೂರಿನ ಸದಾಶಿವ ನಗರ ಪೊಲೀಸ್‌ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್‌ಮೇಲ್ ದೂರಿಗೆ ಸಂಬಂಧಿಸಿದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಹಾಗೂ ಇತರ ಆರೋಪಿ ಗಳಾದ ಎಸ್‌.ಶ್ರವಣ್‌ ಕುಮಾರ್‌ ಮತ್ತು ಬಿ.ಎಂ. ನರೇಶ್‌ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ಗಳನ್ನು ನ್ಯಾ| ಎಸ್‌. ಸುನಿಲ್‌ ದತ್‌ ಯಾದವ್‌ […]

ಮುಂದೆ ಓದಿ