ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ (Channapatna Bypoll) ಸೋಲು ಕಂಡಿರುವ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy), ಪರೋಕ್ಷವಾಗಿ ಮುಸ್ಲಿಂ ಸಮುದಾಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ತಾತ ದೇವೇಗೌಡರು (HD Deve gowda) ಆ ಸಮುದಾಯಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದರೂ, ಅದನ್ನು ಮರೆತುಬಿಟ್ಟಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಚನ್ನಪಟ್ಟಣದಲ್ಲಿ ನಮ್ಮ ಸಾಂಪ್ರದಾಯಕ ಮತಗಳು ಹೆಚ್ಚಾಗಿದ್ದರೂ, ನಾವು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಸಾಕಷ್ಟು ಪ್ರಯತ್ನ ಪಟ್ಟರೂ ಆ ಒಂದು ಸಮುದಾಯ ಮಾತ್ರ ನಮ್ಮ ಅವಶ್ಯಕತೆ ಅವರಿಗಿಲ್ಲ […]
ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna Bypoll) ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸೋಲು ಕಂಡದ್ದರಿಂದ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ (Self harming) ಘಟನೆ...
Zameer Ahmed: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನೀಡಿದ್ದ ಹೇಳಿಕೆ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೊಸಕೋಟೆ...
zameer ahmed: ಪ್ರಚಾರ ಭಾಷಣದಲ್ಲಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್” ಎಂದು ಉರ್ದುವಿನಲ್ಲಿ...
Channapatna Bypoll: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಈವರೆಗೂ ಬಿಜೆಪಿಯಲ್ಲಿದ್ದು ಚುನಾವಣೆ ಎದುರಿಸಿರುವುದರಿಂದ ಅವರ ಬೆಂಬಲಿಗರೂ ಹಾಗೂ ಕಾಂಗ್ರೆಸ್ಸಿಗರ ನಡುವೆ ಸಾಂಪ್ರದಾಯಿಕ ವೈರತ್ವ...
Channapatna By Election: ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಯೋಗೇಶ್ವರ ನೀಡಲಿದ್ದಾರೆ....
ಅಭ್ಯರ್ಥಿ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ನಾನು ಏನು ತೀರ್ಮಾನ ಮಾಡ್ತೇನೆ, ಅದಕ್ಕೆ ಎಲ್ಲ ಕಾರ್ಯಕರ್ತರು ಒಪ್ಪಿಗೆ ಕೊಡಬೇಕು ಎಂದು ಎಚ್ಡಿ ಕುಮಾರಸ್ವಾಮಿ (HD Kumaraswamy) ಮನವಿ ಮಾಡಿದ್ದಾರೆ....