ರುದ್ರಪ್ರಯಾಗ: ಹಿಮಾಲಯದ ಪವಿತ್ರ ಹಾಗೂ ಪ್ರಮುಖ ದೇವಾಲಯಗಳು ಭಕ್ತರಿಗಾಗಿ ಬಾಗಿಲುಗಳು ತೆರೆಯುವು ದರಿಂದ ಚಾರ್ ಧಾಮ್ ಯಾತ್ರೆ ಶುಕ್ರವಾರದಿಂದ ಪ್ರಾರಂಭವಾಗಿದೆ. ಬಹಳ ದಿನಗಳ ನಂತರ ಗಂಗೋತ್ರಿ, ಯಮುನೋತ್ರಿ ಮತ್ತು ಕೇದಾರನಾಥ ದೇವಾಲಯಗಳ ಬಾಗಿಲುಗಳು ಏಕಕಾಲದಲ್ಲಿ ಅಂದರೆ ಶುಕ್ರವಾರ ಬೆಳಗ್ಗೆ 6:55 ಕ್ಕೆ ತೆರೆಯಲ್ಪಟ್ಟವು. ಈ ಕ್ಷಣ ಕಣ್ತುಂಬಿಕೊಳ್ಳಲು ಸುಮಾರು 15 ಸಾವಿರ ಯಾತ್ರಿಕರು (ಭಕ್ತರು) ಗಂಗೋತ್ರಿ ಮತ್ತು ಕೇದಾರನಾಥ ಧಾಮ ತಲುಪಿದ್ದರು. ಚಾರ್ ಧಾಮ್ ಯಾತ್ರೆಗೆಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. 35 ಸಾವಿರಕ್ಕೂ […]
ನೈನಿತಾಲ್ : ಉತ್ತರಾಖಂಡದಲ್ಲಿ ನಿರಂತರ ಮಳೆಯಿಂದಾಗಿ ನಿಲ್ಲಿಸಲಾದ ‘ಚಾರ್ ಧಾಮ್ ಯಾತ್ರೆ’ ಬುಧವಾರದಿಂದ ಪುನರಾರಂಭವಾಗಲಿದೆ. ನೈನಿತಾಲ್ ನಲ್ಲಿ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಅವರೊಂದಿಗೆ ಪರಿಶೀಲನಾ...
ಉತ್ತರಾಖಂಡ: ಉತ್ತರಾಖಂಡ ಹೈಕೋರ್ಟ್ ಚಾರ್ ಧಾಮ್ ಯಾತ್ರೆ ಶನಿವಾರದಿಂದ ಅಧಿಕೃತವಾಗಿ ಪ್ರಾರಂಭ ವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಪೂಜ್ಯ ಹಿಮಾಲಯದ ದೇವಾಲಯಗಳಿಗೆ ಪ್ರತಿದಿನ ಅನುಮತಿಸಲಾಗುವ ಯಾತ್ರಿಕರ...