Sunday, 11th May 2025

Drone Prathap blast

Drone Pratap: ಡ್ರೋನ್ ಪ್ರತಾಪ್ ಸ್ಫೋಟ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡಲು ಸಿಎಂ ಕಚೇರಿ ಸೂಚನೆ

ತುಮಕೂರು : ಕೃಷಿಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟಿಸಿ (Sodium blast case) ಸದ್ಯ ಜೈಲು ಪಾಲಾಗಿರುವ ಡ್ರೋನ್ ಪ್ರತಾಪ್‌ಗೆ (Drone Pratap) ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿಗಳ (Chief minister) ಕಚೇರಿ ಸಂಪೂರ್ಣ ವರದಿ ನೀಡಲು ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಸೋಡಿಯಂ ಮೆಟಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧುಗಿರಿ ಸಿಪಿಐ ಕಚೇರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಆಗಮಿಸಿದ್ದಾರೆ. ಸಂಪೂರ್ಣ ವರದಿಗೆ ಸಿಎಂ ಕಚೇರಿ ಸೂಚನೆ ನೀಡಿದ […]

ಮುಂದೆ ಓದಿ

Thawar-Chand-Gehlot-India-Politics-DKODING

Karnataka Cabinet: ವಿವಿ ಕುಲಾಧಿಪತಿ ಸ್ಥಾನ ರಾಜ್ಯಪಾಲರಿಂದ ಸಿಎಂಗೆ: ರಾಜ್ಯಸಚಿವ ಸಂಪುಟ ನಿರ್ಣಯ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ (Chancellor) ಸ್ಥಾನವನ್ನು ರಾಜ್ಯಪಾಲರಿಂದ (Governor) ಹಿಂಪಡೆದು ಸಿಎಂಗೆ (Chief minister) ನೀಡುವ ವಿಧೇಯಕ ರೂಪಿಸಲು...

ಮುಂದೆ ಓದಿ

bs yediyurappa

BS Yediyurappa: ಸಿಎಂ ಆಗಿದ್ದಾಗ ಸಾವಿರಾರು ಕೋಟಿ ಹೊಡೆದಿದ್ದರು ಯಡಿಯೂರಪ್ಪ: ಯತ್ನಾಳ್ ಆರೋಪ!

BS Yediyurappa: ಅವರು ಸಿಎಂ ಇದ್ದಾಗ ಸಾವಿರಾರು ಕೋಟಿ ರೂ. ಹಣ ತಿಂದಿದ್ದಾರೆ. ಭ್ರಷ್ಟ ಸಿಎಂ ಮಂತ್ರಿಮಂಡಲದಲ್ಲಿ ನಾನು ಇರಲ್ಲ ಎಂದು ತಿರಸ್ಕರಿಸಿದ್ದೇನೆ ಎಂದಿದ್ದಾರೆ ಯತ್ನಾಳ್.‌...

ಮುಂದೆ ಓದಿ