ಶಿಡ್ಲಘಟ್ಟ: ಯೂರಿಯಾ ಡಿಎಪಿ ಕಾಂಪ್ಲೆಕ್ಸ್ ಇತ್ಯಾದಿ ರಸಗೊಬ್ಬರಗಳ ಬದಲಿಗೆ ಸಾವಯವ ಗೊಬ್ಬರ ಬಳಸುವ ಮೂಲಕ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಲು ರೈತರು ಮುಂದಾಗಬೇಕು ಎಂದು ರೇಷ್ಮೆ ಕೃಷಿ ವಿಶ್ವವಿದ್ಯಾ ಲಯದ ವಿದ್ಯಾರ್ಥಿಗಳು ತಿಳಿಸಿಕೊಟ್ಟರು. ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾವಯವ ಕೃಷಿ ಬಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತರಿಗೆ ಅರಿವು ಮೂಡಿಸಿ ಮಾತನಾಡಿದರು ವಿದ್ಯಾರ್ಥಿಗಳು ಹಸಿರು ಗೊಬ್ಬರ ಮತ್ತು ಹಸಿರೆಲೆ ಗೊಬ್ಬರ ತಯಾರಿಸುವುದು ಹೇಗೆ ಹಾಗೂ ಅದರ ಮಹತ್ವವನ್ನು ತಿಳಿಸಿದರು.ಹಾಗೆಯೇ ಸಾವಯವ ಗೊಬ್ಬರ ತಯಾರಿಸುವುದು ಹೇಗೆ […]
ಕೋಲಾರದಿಂದ ಪೆನುಗೊಂಡಕ್ಕೆ ತೆರಳುವ ವೇಳೆ ಚಿಕ್ಕಬಳ್ಳಾಪುರ ಬಳಿ ನಡೆದ ಈ ದುರ್ಘಟನೆ ಚಿಕ್ಕಬಳ್ಳಾಪುರ: ತಾಲೂಕಿನ ಶೆಟ್ ದಿನ್ನೆ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭಾನುವಾರ ನಡೆದ...
ಕಾಂಗ್ರೆಸ್ ಸರ್ಕಾರದಿಂದ ಓಲೈಕೆ ರಾಜಕಾರಣಕ್ಕಾಗಿಯೇ ಗಣೇಶೋತ್ಸವಕ್ಕೆ ಸರ್ಕಾರದಿಂದ ಅಡ್ಡಿಪಡಿಸ ಲಾಗುತ್ತಿದೆ ಚಿಕ್ಕಬಳ್ಳಾಪುರ: ರೇಷ್ಮೆ ಬೆಳೆಗಾರರನ್ನು ಮಧ್ಯವರ್ತಿಗಳು ಶೋಷಿಸುತ್ತಿದ್ದು, ರೈತರಿಗೆ ಸರಿಯಾದ ದರ ದೊರೆಯು ತ್ತಿಲ್ಲ. ಈ ಸಮಸ್ಯೆಯನ್ನು...
ಜಿಲ್ಲೆಯ 28 ಗ್ರಾಮಗಳ 12503 ಎಕರೆ ಜಮೀನಿಗೆ ೫,೮೧೨ ಪಹಣಿ ಸಿದ್ಧ;೧,೮೩೦ ರೈತರಿಗೆ ಪಹಣಿ ಹಸ್ತಾಂತರ ಚಿಕ್ಕಬಳ್ಳಾಪುರ: ದಶಕಗಳ ರೈತರ ಕಷ್ಟಗಳಿಗೆ ಸ್ಪಂಧಿಸಿದ, ಅವರ ಕಷ್ಟಪರಿಹಾರ ಮಾಡಿದ...