Saturday, 10th May 2025

MP Dr K Sudhakar: ಕೆಟ್ಟ ಮನಸ್ಥಿತಿ ಇರುವ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಎಂದೂ ವೇದಿಕೆ ಹಂಚಿ ಕೊಳ್ಳಲಾರೆ : ಸಂಸದ ಸುಧಾಕರ್ ಘೋಷಣೆ

ಚಿಕ್ಕಬಳ್ಳಾಪುರ: ಜನಪರ ಕೆಲಸ ಮಾಡಲು ವೇದಿಕೆ ಹಂಚಿಕೊ0ಡರೆ ಸಾಲದು; ನನಗೆ ಆಶೀರ್ವಾದ ಮಾಡಿದ ೮ ವರೆ ಲಕ್ಷ ಜನಬೆಂಬಲ ನನಗಿದೆ. ಮತದಾರರ ಪ್ರೀತಿ ವಿಶ್ವಾಸಕ್ಕೆ ತಕ್ಕಂತೆ ಕೆಸ ಮಾಡಿದರೆ ಸಾಕು. ಹೀಗಾಗಿ ಕೆಟ್ಟ ಮನಸ್ಥಿತಿ ಇರುವ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಎಂದೂ ಕೂಡ ವೇದಿಕೆ ಹಂಚಿಕೊಳ್ಳದಿರಲು ನಿರ್ಧರಿಸಿದ್ದೇನೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು. ನಗರದಲ್ಲಿ ನಡೆದ ಸಮಾಜ ಸೇವಕ ಕೆ.ವಿ.ನವೀನ್‌ ಕಿರಣ್ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಆರೋಗ್ಯ ಸಚಿವರ […]

ಮುಂದೆ ಓದಿ

Crop Survey Problems

Crop Survey Problems: ‘ಬೆಳೆ ಸಮೀಕ್ಷೆ’, ‘ದಿಶಾಂಕ್’ ಆ್ಯಪ್‌ಗಳ ನಕ್ಷೆಯಲ್ಲಾಗಿದೆ ಭೂ ಕುಸಿತ, ಭೂ ಪಲ್ಲಟ!

Crop Survey Problems: ಇತಿಹಾಸ ಆಗಾಗ ಮರುಕಳಿಸುತ್ತದೆ ಎನ್ನುವುದಕ್ಕೆ ಪಶ್ಚಿಮ ಘಟ್ಟದ, ಕರ್ನಾಟಕ ರಾಜ್ಯದ, ಚಿಕ್ಕಮಗಳೂರು ಜಿಲ್ಲೆಯ, ಕೊಪ್ಪ ತಾಲೂಕಿನ ಹರಿಹರಪುರ ಹೋಬಳಿಯ ಭಂಡಿಗಡಿ ಗ್ರಾಮದ ಕೆಲವು...

ಮುಂದೆ ಓದಿ

Palestine flag

Palestine flag: ಚಿಕ್ಕಮಗಳೂರಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಿಡಿದು ಓಡಾಡಿದ ಅನ್ಯ ಕೋಮಿನ ಯುವಕರು!

Palestine flag: ಹಿಂದುಪರ ಕಾರ್ಯಕರ್ತರು ಚಿಕ್ಕಮಗಳೂರು ನಗರ ಠಾಣೆ ಎದುರು ಪ್ರತಿಭಟನೆ ನಡೆಸಿ, ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್‌ನಲ್ಲಿ ರೌಂಡ್ಸ್ ಹೊಡೆದ ಯುವಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ....

ಮುಂದೆ ಓದಿ

Assault on Doctor

Assault on Doctor: ವೈದ್ಯನ ಕುತ್ತಿಗೆ ಪಟ್ಟಿ ಹಿಡಿದು, ಚಪ್ಪಲಿಯಿಂದ ಹಲ್ಲೆ ಮಾಡಿದ ಬುರ್ಖಾಧಾರಿ ಮಹಿಳೆ!

Assault on Doctor: ಚಿಕ್ಕಮಗಳೂರು ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಘಟನೆ ನಡೆದಿದೆ. ಘಟನೆಯನ್ನು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಖಂಡಿಸಿದ್ದು, ಆರೋಪಿ ಮಹಿಳೆ ಮೇಲೆ ಕ್ರಮ...

ಮುಂದೆ ಓದಿ